Tuesday, February 10, 2026

vishnudada birthday

ಡಾ. ವಿಷ್ಣುವರ್ಧನ್ ಅವರ 75 ನೇ ಜನ್ಮದಿನ ಆಚರಣೆ!

ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯಲ್ಲಿ ಸಾಹಸಸಿಂಹ ಡಾ. ವಿಷ್ಣುವರ್ಧನ್ ರವರ ಅಭಿಮಾನಿಗಳು 75 ನೇ ಜನ್ಮದಿನ ಆಚರಣೆ ಮಾಡಿದರು. ವಿಷ್ಣುವರ್ಧನ್ ಸೇನಾ ಸಮಿತಿಯ ಕಾರ್ಯಕರ್ತರು ಮಾತನಾಡಿ ವಿಷ್ಣುವರ್ಧನ್ ಅವರು ಚಿತ್ರರಂಗದ ಜತೆಗೆ ಕನ್ನಡ ಭಾಷೆ ಉಳಿಸಿ ಬೆಳೆಸಲು ಶ್ರಮಿಸಿದ್ದರು. ಯುವಜನತೆಗೆ ಆದರ್ಶವಾಗಿದ್ದ ಅವರು ನುಡಿದಂತೆ ನಡೆದಿದ್ದರು ಹಾಗೂ ವಿಷ್ಣುವರ್ಧನ್ ರವರ ಜೀವನ ಎಲ್ಲರಿಗೂ ಸ್ಪೂರ್ತಿದಾಯಕ ಎಂದರು. ಈ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img