Friday, July 24, 2026

vishnudada birthday

ಡಾ. ವಿಷ್ಣುವರ್ಧನ್ ಅವರ 75 ನೇ ಜನ್ಮದಿನ ಆಚರಣೆ!

ತಿಪಟೂರು ತಾಲೂಕಿನ ನೊಣವಿನಕೆರೆ ಹೋಬಳಿಯಲ್ಲಿ ಸಾಹಸಸಿಂಹ ಡಾ. ವಿಷ್ಣುವರ್ಧನ್ ರವರ ಅಭಿಮಾನಿಗಳು 75 ನೇ ಜನ್ಮದಿನ ಆಚರಣೆ ಮಾಡಿದರು. ವಿಷ್ಣುವರ್ಧನ್ ಸೇನಾ ಸಮಿತಿಯ ಕಾರ್ಯಕರ್ತರು ಮಾತನಾಡಿ ವಿಷ್ಣುವರ್ಧನ್ ಅವರು ಚಿತ್ರರಂಗದ ಜತೆಗೆ ಕನ್ನಡ ಭಾಷೆ ಉಳಿಸಿ ಬೆಳೆಸಲು ಶ್ರಮಿಸಿದ್ದರು. ಯುವಜನತೆಗೆ ಆದರ್ಶವಾಗಿದ್ದ ಅವರು ನುಡಿದಂತೆ ನಡೆದಿದ್ದರು ಹಾಗೂ ವಿಷ್ಣುವರ್ಧನ್ ರವರ ಜೀವನ ಎಲ್ಲರಿಗೂ ಸ್ಪೂರ್ತಿದಾಯಕ ಎಂದರು. ಈ...
- Advertisement -spot_img

Latest News

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆ ಕಾರ್ಯ ನಿಧಾನ: ವಿಜಯೇಂದ್ರ ವ್ಯಂಗ್ಯ

Political News: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರು ಪರಿಶೀಲನೆ ಕಾರ್ಯ ನಿರೀಕ್ಷಿತ ವೇಗದಲ್ಲಿ ಸಾಗುತ್ತಿಲ್ಲ. ಸಮೀಕ್ಷೆ...
- Advertisement -spot_img