Wednesday, July 22, 2026

#VishnuDada

ರಂಗಾಯಣ ರಘು ಬಿಚ್ಚಿಟ್ರು ಆ ಸತ್ಯ – ವಿಷ್ಣುವರ್ಧನ್ ಸ್ಮಾರಕ ವಿವಾದ ರಘು ಪ್ರತಿಕ್ರಿಯೆ!

ಕನ್ನಡ ಚಿತ್ರರಂಗದ ಮೇರು ನಟ. ಅಭಿಮಾನಿಗಳಿಗೆ ಪ್ರೀತಿಯ ದಾದಾ. ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಿದ್ದಾರೆ. ಕಾನೂನಿನ ಪ್ರಕಾರವೇ ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ ಆಗಿದೆ ಅಂತ ಹಿರಿಯ ನಟ ರಂಗಾಯಣ ರಘು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿ ನಟ ವಿಷ್ಣುವರ್ಧನ್ ಅವರ ಸಮಾಧಿ ಇತ್ತು. ಅದು ಅಭಿಮಾನಿಗಳಿಗೆ ಪುಣ್ಯಸ್ಥಳವಂತಿತ್ತು. ಅವರ ನೆನಪಿಗಾಗಿ ಪ್ರತಿ ವರ್ಷ...
- Advertisement -spot_img

Latest News

ಕೇಂದ್ರದ ವಿರುದ್ಧ ಗರಂ ಆದ ಮಧು ಬಂಗಾರಪ್ಪ – ಒಡೆದು ಆಳುವ ಬಿಜೆಪಿ ಎಂದು ಬಾರಿ ಟೀಕೆ!

ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ...
- Advertisement -spot_img