Tuesday, October 21, 2025

#vishnuvardhan #vishnusamadi #vishnuvardan #vishnu #vishnusamdi #vishnusmaraka

ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ .. ವಿಷ್ಣು ಫ್ಯಾನ್ಸ್ ಆಕ್ರೋಶ

ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ .. ವಿಷ್ಣು ಫ್ಯಾನ್ಸ್ ಆಕ್ರೋಶ ಜನವರಿ 29ರಂದು ಮೈಸೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ.ಅಭಿಮಾನ್ ಸುಡಿಯೋದಿಂದ ಬೆಳಗ್ಗೆ 6 ಗಂಟೆಗೆ 1000ಕ್ಕೂ ಹೆಚ್ಚು ವಾಹನಗಳ ಮೂಲಕ ಮೈಸೂರಿಗೆ ವಾಹನಗಳ ಮೂಲಕ ಜಾತ ಮಾಡುತ್ತಿದ್ದಾರೆ. ಬೆಂಗಳೂರಿನಿಂದ ಮೈಸೂರಿನವರೆಗೆ ಸುಮಾರು 112 ಕಟೌಟ್‌ಗಳನ್ನು ಹಾಕಿದ್ದಾರೆ. ವಿಷ್ಣುವರ್ಧನ್ ಅವರನ್ನು ಪರಭಾಷೆಯ ನಟನಂತೆ ಪರಿಗಣಿಸುತ್ತಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಆಹ್ವಾನ ಕೊಡದೇ ಸೈಲೆಂಟಾಗಿ ಕೂತಿದ್ದಾರೆ ಎಂದು...
- Advertisement -spot_img

Latest News

₹8,500 ಕೋಟಿ ನೆರವು ಬೇಕು : ಕೇಂದ್ರದ ವಿರುದ್ಧ ಚಲುವರಾಯಸ್ವಾಮಿ ಕಿಡಿ!

ಮಂಡ್ಯ: ರಾಜ್ಯದಲ್ಲಿ 14 ಲಕ್ಷ ಹೆಕ್ಟೇರ್‌ ಬೆಳೆ ನಷ್ಟ ಸಂಭವಿಸಿದ್ದು, 15 ಜಿಲ್ಲೆಗಳು ತೀವ್ರ ಹಾನಿಗೆ ಒಳಗಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ....
- Advertisement -spot_img