Friday, March 20, 2026

#vishnuvardhan #vishnusamadi #vishnuvardan #vishnu #vishnusamdi #vishnusmaraka

ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ .. ವಿಷ್ಣು ಫ್ಯಾನ್ಸ್ ಆಕ್ರೋಶ

ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ .. ವಿಷ್ಣು ಫ್ಯಾನ್ಸ್ ಆಕ್ರೋಶ ಜನವರಿ 29ರಂದು ಮೈಸೂರಿನಲ್ಲಿ ಲೋಕಾರ್ಪಣೆಗೊಳ್ಳಲಿದೆ.ಅಭಿಮಾನ್ ಸುಡಿಯೋದಿಂದ ಬೆಳಗ್ಗೆ 6 ಗಂಟೆಗೆ 1000ಕ್ಕೂ ಹೆಚ್ಚು ವಾಹನಗಳ ಮೂಲಕ ಮೈಸೂರಿಗೆ ವಾಹನಗಳ ಮೂಲಕ ಜಾತ ಮಾಡುತ್ತಿದ್ದಾರೆ. ಬೆಂಗಳೂರಿನಿಂದ ಮೈಸೂರಿನವರೆಗೆ ಸುಮಾರು 112 ಕಟೌಟ್‌ಗಳನ್ನು ಹಾಕಿದ್ದಾರೆ. ವಿಷ್ಣುವರ್ಧನ್ ಅವರನ್ನು ಪರಭಾಷೆಯ ನಟನಂತೆ ಪರಿಗಣಿಸುತ್ತಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಆಹ್ವಾನ ಕೊಡದೇ ಸೈಲೆಂಟಾಗಿ ಕೂತಿದ್ದಾರೆ ಎಂದು...
- Advertisement -spot_img

Latest News

Davanagere: ಕಾಂಗ್ರೆಸ್ ಒಳಜಗಳ: ಸಮಯ ನೋಡಿ ಸೈಲೆಂಟ್ ಆಗಿ ದಾಳ ಉರುಳಿಸಿದ ಬಿಜೆಪಿ

Davanagere: ದಾವಣಗೆರೆ:ದಾವಣಗೆರೆ ದಕ್ಷಿಣದ ಉಪಚುನಾವಣೆ ಕಣ ಈಗ ಜಾತಿ ರಾಜಕಾರಣದಿಂದ ರಂಗೇರುವ ಸುಳಿವು ದೊರೆತಿದೆ. ಕಾಂಗ್ರೆಸ್‌ನಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬ ಮತ್ತು ಮುಸ್ಲಿಂ ನಾಯಕರ ನಡುವೆ...
- Advertisement -spot_img