Wednesday, July 22, 2026

VishnuvardhanSamadhi

ಬಾಲಣ್ಣ ಕುಟುಂಬದ 2 ಮಿಸ್ಟೇಕ್ ಸಮಾಧಿ ಕೆಡವಿದವ್ರಿಗೆ ಬಿಗ್ ಶಾಕ್!

ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅವರ ಸ್ಮಾರಕ ವಿವಾದಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಮಾಧಿ ಕೆಡವಿದ ಬಳಿಕ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು ಮತ್ತು ಕಣ್ಣೀರಿಟ್ಟಿದ್ದರು. ಈ ಜಾಗದಲ್ಲೇ ಸ್ಮಾರಕ ನಿರ್ಮಾಣ ಆಗಬೇಕು ಅಂತಾ ಅಭಿಮಾನಿಗಳು ಒತ್ತಾಯಿಸುತ್ತಿದ್ದರು. ಮತ್ತೊಂದು ಕಡೆ ಅರಣ್ಯಾಧಿಕಾರಿಗಳ ಪತ್ರದಿಂದ, ಸ್ಟುಡಿಯೋ ಭವಿಷ್ಯವೇ ಬದಲಾಗಿ ಹೋಗಿದೆ. 1970ರಲ್ಲಿ ಹಿರಿನಯ ನಟ ಟಿ.ಎನ್. ಬಾಲಕೃಷ್ಣ ಅವರಿಗೆ...

ರಂಗಾಯಣ ರಘು ಬಿಚ್ಚಿಟ್ರು ಆ ಸತ್ಯ – ವಿಷ್ಣುವರ್ಧನ್ ಸ್ಮಾರಕ ವಿವಾದ ರಘು ಪ್ರತಿಕ್ರಿಯೆ!

ಕನ್ನಡ ಚಿತ್ರರಂಗದ ಮೇರು ನಟ. ಅಭಿಮಾನಿಗಳಿಗೆ ಪ್ರೀತಿಯ ದಾದಾ. ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಿದ್ದಾರೆ. ಕಾನೂನಿನ ಪ್ರಕಾರವೇ ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ ಆಗಿದೆ ಅಂತ ಹಿರಿಯ ನಟ ರಂಗಾಯಣ ರಘು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿ ನಟ ವಿಷ್ಣುವರ್ಧನ್ ಅವರ ಸಮಾಧಿ ಇತ್ತು. ಅದು ಅಭಿಮಾನಿಗಳಿಗೆ ಪುಣ್ಯಸ್ಥಳವಂತಿತ್ತು. ಅವರ ನೆನಪಿಗಾಗಿ ಪ್ರತಿ ವರ್ಷ...
- Advertisement -spot_img

Latest News

ಕೇಂದ್ರದ ವಿರುದ್ಧ ಗರಂ ಆದ ಮಧು ಬಂಗಾರಪ್ಪ – ಒಡೆದು ಆಳುವ ಬಿಜೆಪಿ ಎಂದು ಬಾರಿ ಟೀಕೆ!

ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ...
- Advertisement -spot_img