Tuesday, April 21, 2026

VishnuvardhanSamadhi

ಬಾಲಣ್ಣ ಕುಟುಂಬದ 2 ಮಿಸ್ಟೇಕ್ ಸಮಾಧಿ ಕೆಡವಿದವ್ರಿಗೆ ಬಿಗ್ ಶಾಕ್!

ಅಭಿಮಾನ್ ಸ್ಟುಡಿಯೋ ಮತ್ತು ವಿಷ್ಣುವರ್ಧನ್ ಅವರ ಸ್ಮಾರಕ ವಿವಾದಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಮಾಧಿ ಕೆಡವಿದ ಬಳಿಕ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು ಮತ್ತು ಕಣ್ಣೀರಿಟ್ಟಿದ್ದರು. ಈ ಜಾಗದಲ್ಲೇ ಸ್ಮಾರಕ ನಿರ್ಮಾಣ ಆಗಬೇಕು ಅಂತಾ ಅಭಿಮಾನಿಗಳು ಒತ್ತಾಯಿಸುತ್ತಿದ್ದರು. ಮತ್ತೊಂದು ಕಡೆ ಅರಣ್ಯಾಧಿಕಾರಿಗಳ ಪತ್ರದಿಂದ, ಸ್ಟುಡಿಯೋ ಭವಿಷ್ಯವೇ ಬದಲಾಗಿ ಹೋಗಿದೆ. 1970ರಲ್ಲಿ ಹಿರಿನಯ ನಟ ಟಿ.ಎನ್. ಬಾಲಕೃಷ್ಣ ಅವರಿಗೆ...

ರಂಗಾಯಣ ರಘು ಬಿಚ್ಚಿಟ್ರು ಆ ಸತ್ಯ – ವಿಷ್ಣುವರ್ಧನ್ ಸ್ಮಾರಕ ವಿವಾದ ರಘು ಪ್ರತಿಕ್ರಿಯೆ!

ಕನ್ನಡ ಚಿತ್ರರಂಗದ ಮೇರು ನಟ. ಅಭಿಮಾನಿಗಳಿಗೆ ಪ್ರೀತಿಯ ದಾದಾ. ಡಾ.ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಿದ್ದಾರೆ. ಕಾನೂನಿನ ಪ್ರಕಾರವೇ ಡಾ.ವಿಷ್ಣುವರ್ಧನ್ ಸಮಾಧಿ ನೆಲಸಮ ಆಗಿದೆ ಅಂತ ಹಿರಿಯ ನಟ ರಂಗಾಯಣ ರಘು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಭಿಮಾನ್ ಸ್ಟುಡಿಯೋದಲ್ಲಿ ನಟ ವಿಷ್ಣುವರ್ಧನ್ ಅವರ ಸಮಾಧಿ ಇತ್ತು. ಅದು ಅಭಿಮಾನಿಗಳಿಗೆ ಪುಣ್ಯಸ್ಥಳವಂತಿತ್ತು. ಅವರ ನೆನಪಿಗಾಗಿ ಪ್ರತಿ ವರ್ಷ...
- Advertisement -spot_img

Latest News

Political News: ಟ್ವಿಟರ್ ನಲ್ಲಿ ಶೂರ, ಕೆಲಸದಲ್ಲಿ ಶೂನ್ಯ!: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆರ್.ಅಶೋಕ್ ವ್ಯಂಗ್ಯ

Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...
- Advertisement -spot_img