Hubballi News: ಹುಬ್ಬಳ್ಳಿ: ಅವರಿಬ್ಬರೂ ಜಿಗರಿ ದೋಸ್ತರು... ಎಳೆಯ ವಯಸ್ಸಾದರು ಒಂದೇ ಜೀವ ಒಂದೇ ಭಾವ ಎನ್ನುವಂತಿತ್ತು ಅವರ ಸ್ನೇಹ.. ಇಂತಹ ಸ್ನೇಹದ ಮೇಲೆ ಯಾರ ಕಣ್ಣು ಬಿತ್ತೇನೋ.. ಎಲ್ಲರಿಗಿಂತ ಬೇಗ ಶಾಲೆಗೆ ಹೋಗಿದ್ದ ಅವರಿಬ್ಬರಲ್ಲಿ ಒಬ್ಬ ಎಂದೂ ಬಾರದ ಲೋಕಕ್ಕೆ ತೆರಳಿದ್ದಾನೆ.. ಮತ್ತೊಬ್ಬ ಆಸ್ಪತ್ರೆ ಸೇರಿದ್ದಾನೆ. ತಮ್ಮದಲ್ಲ ತಪ್ಪಿಗೆ ಅಮಾಯಕ ಜೀವೊಂದು ಬಲಿಯಾದ...
ಕೇರಳದ ಅಯ್ಯಪ್ಪಸ್ವಾಮಿ ದೇಗುಲದಲ್ಲಿ 4.5 ಕೆಜಿ ಚಿನ್ನ ಕಳವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಸೋನಿಯಾಗಾಂಧಿಯವರ ಹೆಸರು ಕೇಳಿ ಬರ್ತಾಯಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ...