Hubballi News: ಹುಬ್ಬಳ್ಳಿ: ಅವರಿಬ್ಬರೂ ಜಿಗರಿ ದೋಸ್ತರು... ಎಳೆಯ ವಯಸ್ಸಾದರು ಒಂದೇ ಜೀವ ಒಂದೇ ಭಾವ ಎನ್ನುವಂತಿತ್ತು ಅವರ ಸ್ನೇಹ.. ಇಂತಹ ಸ್ನೇಹದ ಮೇಲೆ ಯಾರ ಕಣ್ಣು ಬಿತ್ತೇನೋ.. ಎಲ್ಲರಿಗಿಂತ ಬೇಗ ಶಾಲೆಗೆ ಹೋಗಿದ್ದ ಅವರಿಬ್ಬರಲ್ಲಿ ಒಬ್ಬ ಎಂದೂ ಬಾರದ ಲೋಕಕ್ಕೆ ತೆರಳಿದ್ದಾನೆ.. ಮತ್ತೊಬ್ಬ ಆಸ್ಪತ್ರೆ ಸೇರಿದ್ದಾನೆ. ತಮ್ಮದಲ್ಲ ತಪ್ಪಿಗೆ ಅಮಾಯಕ ಜೀವೊಂದು ಬಲಿಯಾದ...
Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...