ಅರಕಲಗೂಡು:
ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದರೂ ಶಾಸಕರು ಹಾಗೂ ಪಕ್ಷದ ಮುಖಂಡರು ಪಕ್ಷವನ್ನು ಬದಲಾವಣೆ ಮಾಡುವುದನ್ನು ನಿಲ್ಲಿಸುತಿಲ್ಲ ಪಕ್ಷಕ್ಕೆ ರಾಜಿನಾಮೆ ಕೊಡುವ ಮೂಲಕ ಇರುವ ಹಾಲಿ ಅಭ್ಯರ್ಥಿ ಎನ್ನುವ ಸ್ಥಾನವನ್ನು ಕಳೆದುಕೊಳ್ಳುತಿದ್ದಾರೆ. ಈಗಾಗಲೆ ಹಲವಾರು ಮುಖಂಡರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹೆಜ್ಜೆ ಇಟ್ಟಿದ್ದೂ ಈಗ ಇನ್ನಿಬ್ಬರು ಹಾಲಿ ಶಾಸಕರು...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ...