Friday, December 5, 2025

vishwamithra

ತ್ರಿಶಂಕು ಅಂದ್ರೆ ಯಾರು..? ತ್ರಿಶಂಕು ಸ್ವರ್ಗ ಸಿದ್ಧ ಮಾಡಿದ್ಯಾರು..? ಯಾಕೆ ಮಾಡಿದ್ರು..?- ಭಾಗ 1

ಮನುಷ್ಯ ಸತ್ತ ಬಳಿಕ ಸ್ವರ್ಗಕ್ಕೆ ಹೋಗುತ್ತಾನೆ ಅಥವಾ ನರಕಕ್ಕೆ ಹೋಗುತ್ತಾನೆ. ಆದ್ರೆ ಓರ್ವನ ಸ್ಥಿತಿ ಹೇಗಿತ್ತೆಂದರೆ, ಅವನು ಸ್ವರ್ಗಕ್ಕೂ ಹೋಗಲಿಲ್ಲ, ನರಕಕ್ಕೂ ಹೋಗಲಿಲ್ಲ, ತಿರುಗಿ ಭೂಮಿಗೂ ಬರಲಾಗಲಿಲ್ಲ. ಅಂಥ ಪರಿಸ್ಥಿತಿ ಬಂದಿತ್ತು. ಅವನೇ ತ್ರಿಶಂಕು. ಯಾರಾದರೂ ಕೆಲಸ ಮಾಡಲು ಹೋಗಿ, ಅರ್ಧಕ್ಕೆ ಸಿಕ್ಕಿಹಾಕಿಕೊಂಡರೆ, ಅಂಥವರಿಗೆ ಅವನದ್ದು ತ್ರಿಶಂಕು ಪರಿಸ್ಥಿತಿಯಾಗಿ ಹೋಗಿದೆ ಎಂದು ಹೇಳುತ್ತಾರೆ. ಹಾಗಾದ್ರೆ...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img