Monday, August 17, 2026

vishwamithra

ತ್ರಿಶಂಕು ಅಂದ್ರೆ ಯಾರು..? ತ್ರಿಶಂಕು ಸ್ವರ್ಗ ಸಿದ್ಧ ಮಾಡಿದ್ಯಾರು..? ಯಾಕೆ ಮಾಡಿದ್ರು..?- ಭಾಗ 1

ಮನುಷ್ಯ ಸತ್ತ ಬಳಿಕ ಸ್ವರ್ಗಕ್ಕೆ ಹೋಗುತ್ತಾನೆ ಅಥವಾ ನರಕಕ್ಕೆ ಹೋಗುತ್ತಾನೆ. ಆದ್ರೆ ಓರ್ವನ ಸ್ಥಿತಿ ಹೇಗಿತ್ತೆಂದರೆ, ಅವನು ಸ್ವರ್ಗಕ್ಕೂ ಹೋಗಲಿಲ್ಲ, ನರಕಕ್ಕೂ ಹೋಗಲಿಲ್ಲ, ತಿರುಗಿ ಭೂಮಿಗೂ ಬರಲಾಗಲಿಲ್ಲ. ಅಂಥ ಪರಿಸ್ಥಿತಿ ಬಂದಿತ್ತು. ಅವನೇ ತ್ರಿಶಂಕು. ಯಾರಾದರೂ ಕೆಲಸ ಮಾಡಲು ಹೋಗಿ, ಅರ್ಧಕ್ಕೆ ಸಿಕ್ಕಿಹಾಕಿಕೊಂಡರೆ, ಅಂಥವರಿಗೆ ಅವನದ್ದು ತ್ರಿಶಂಕು ಪರಿಸ್ಥಿತಿಯಾಗಿ ಹೋಗಿದೆ ಎಂದು ಹೇಳುತ್ತಾರೆ. ಹಾಗಾದ್ರೆ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img