Wednesday, March 4, 2026

Vishwanath Tambargundi

AC ರೂಮಲ್ಲಿ ಕೂತು ನೀವೇ ಕೂಲಿ ಕೇಳಿದ್ರೆ ರೈತರಿಗೆ ಕೂಲಿ ಕೊಡೋರ್ಯಾರು?

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಮೆಕ್ಕೆಜೋಳ ಬೆಂಬಲ ಬೆಲೆ, ಖರೀದಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿ ಸಮಗ್ರ ಹೋರಾಟ ವೇದಿಕೆ ಹಾಗೂ ವಿವಿಧ ಸಂಘಟನೆಗಳು ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಶನಿವಾರ ಹದಿನೈದನೇಯ ದಿನಕ್ಕೆ ಕಾಲಿಟ್ಟಿತು. ಈ ಸಂದರ್ಭದಲ್ಲಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಕಿಸಾನ್ ಜಾಗೃತಿ ಸಂಘ ಮುಂಡರಗಿ ಘಟಕದ ವಿಶ್ವನಾಥ ತಾಂಬ್ರಗುಂಡಿ ರೋಷಾವೇಷದಿಂದ ಮಾತನಾಡಿ ಹದಿನೈದು...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img