Sunday, August 23, 2026

vishwanath

Political News: ನನಗೆ ಜೀವ ಬೆದರಿಕೆ ಇತ್ತು. ಆದರೆ ನಾನು ಹೆದರಲಿಲ್ಲ: ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನ ಗಾಂಧಿನಗರದಲ್ಲಿ ನಡೆದ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ. ಮೊದಲ...

ಯಲಹಂಕ ಶಾಸಕ ವಿಶ್ವನಾಥ್​ ಹತ್ಯೆಗೆ ಕಾಂಗ್ರೆಸ್​ ಮುಖಂಡ ಸ್ಕೆಚ್? ಸಿಸಿಬಿ ಕೈಗೆ ಸಿಕ್ಕಿದೆ ಮಹತ್ವದ ವಿಡಿಯೋ

ಬೆಂಗಳೂರು: ಬಿಜೆಪಿಯ ಪ್ರಭಾವಿ ಶಾಸಕನ ಹತ್ಯೆಗೆ ಕಾಂಗ್ರೆಸ್​ ಮುಖಂಡನೊಬ್ಬ ಸ್ಕೆಚ್​ ಹಾಕಿದ್ದರು ಎಂಬ ಆಘಾತಕಾರಿ ವಿಷಯ ಹೊರಬಂದಿದ್ದು, ಎಚ್ಚೆತ್ತ ಸಿಸಿಬಿ ಪೊಲೀಸರು ತಡರಾತ್ರಿವರೆಗೂ ಕಾಂಗ್ರೆಸ್ ಮುಖಂಡನ್ನು ಲಾಕ್​ ಮಾಡಿ ವಿಚಾರಣೆ ನಡೆಸಿದ್ದಾರೆ. ಇಷ್ಟಕ್ಕೂ ಆ ಬಿಜೆಪಿ ಶಾಸಕ ಯಾರು? ಆ ಶಾಸಕನ ಕೊಲೆಗೆ ಪ್ಲಾನ್ ಮಾಡಿದ್ದು ಯಾರು ಗೊತ್ತಾ? ಯಲಹಂಕ ಶಾಸಕ ಎಸ್.ಆರ್​. ವಿಶ್ವನಾಥ್ ಅವರನ್ನ ಮುಗಿಸಲು ಕಾಂಗ್ರೆಸ್...

ವಿಶ್ವನಾಥ್ ಗೆ ಈಶ್ ವಿರೋಧ.. ಜೆಡಿಎಸ್ ಜೊತೆ ಮೈತ್ರಿಗೆ ಸರ್ಕಸ್..!

ಬೆಂಗಳೂರು : ಸಚಿವ ಸಾರಾ ಮಹೇಶ್ ಹಾಗೂ ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್ ಗೌಪ್ಯ ಮಾತುಕತೆಗೆ ಬಿಜೆಪಿ ಮುಖಂಡ  ಕೆ.ಎಸ್ ಈಶ್ವರಪ್ಪ ಮಧ್ಯಸ್ಥಿಕೆಯಾಗಿದ್ರು ಅನ್ನೋ ಮಾತು ಕೇಳಿ ಬಂದಿದೆ.. ಹೌದು ಕುರುಬ ಸಮುದಾಯಕ್ಕೆ ಸೇರಿರುವ ಈಶ್ವರಪ್ಪ ಸಿದ್ದರಾಮಯ್ಯ ಕಡು ವಿರೋಧಿ ಹಾಗೆಯೇ ಬಿಜೆಪಿಯಲ್ಲಿ ಇತರ ಕುರುಬ ಸಮುದಾಯದ ಯಾವೊಬ್ಬ ಮುಖಂಡ  ಬೆಳೆಯಬಾರದು, ಬರಬಾರದು ಅನ್ನೋದು...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img