Thursday, August 13, 2026

Vishweshwar Hegde Kageri

ಚಿತ್ರದುರ್ಗ, ದಾವಣಗೆರೆಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ತಂಡದಿಂದ ಬರ ಅಧ್ಯಯನ

Chithradurga News: ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಇಂದು ಬಿಜೆಪಿ ವತಿಯಿಂದ ಬರ ಅಧ್ಯಯನ ಮಾಡಲಾಯಿತು. ಮಾಜಿ ಸ್ಪೀಕರ್ ವಿಶ್ವೇಶ್ವರಹೆಗ್ಡೆ ಕಾಗೇರಿರವರ ತಂಡದಿಂದ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ನಾಯಕನಹಟ್ಟಿ ಮಂಡಲದಲ್ಲಿ ಹಾಗೂ ಚಳಕೆರೆ ತಾಲೂಕಿನಲ್ಲಿ ಇಂದು ಬರ ಅಧ್ಯಯನ ಮಾಡಿದರು. ಈ ತಂಡದಲ್ಲಿ ಚಿತ್ರದುರ್ಗ ಜಿಲ್ಲೆಯ ಮಾಜಿ ಶಾಸಕರಾದ ತಿಪ್ಪಾರೆಡ್ಡಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img