Thursday, April 17, 2025

vishweshwara hegde kageri

ಜೀವನೋತ್ಸಾಹವಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಪರೂಪದ ವ್ಯಕ್ತಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Uttharakannada News: ಉತ್ತರಕನ್ನಡ , ಜನವರಿ 15 :ದೇಶದ ಬಗ್ಗೆ ಅಭಿಮಾನ, ದೇಶಪ್ರೇಮಗಳ , ನಾಡಿನ ನೆಲ, ಜಲ , ಭಾಷೆಗಳ ಬಗ್ಗೆ ಗಟ್ಟಿ ನಿಲುವು ಉಳ್ಳವರು. ಬಡಜನರ, ತುಳಿತಕ್ಕೊಳಗಾದವರ ಹಿತರಕ್ಷಣೆಗೆ ತುಡಿಯುವ ಶ್ರೀಯುತರು ಮಾನವತಾವಾದಿಯಾಗಿದ್ದಾರೆ. ಜೀವನೋತ್ಸಾಹವಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಪರೂಪದ ವ್ಯಕ್ತಿ. ಅವರ ಅಗಾಧ ಅನುಭವದ ಮಾರ್ಗದರ್ಶನದಲ್ಲಿ ರಾಜ್ಯ ಅಭಿವೃದ್ಧಿ ಕಾಣಬಹುದಾಗಿದೆ ಎಂದು...

ಆರ್ ಎಸ್ ಎಸ್ ಬಗ್ಗೆ ಹೇಳಿಕೆ : ಸ್ಪೀಕರ್ ಬಗ್ಗೆ ಹೆಚ್ಡಿಕೆ ಹೇಳಿದ್ದೇನು..?

RSS : HD Kumaraswamy ಹುಬ್ಬಳ್ಳಿ : ನಿನ್ನೆ ಸದನದಲ್ಲಿ ಸಭಾಧ್ಯಕ್ಷರು ಪೀಠದ ಗೌರವ ಮರೆತು, ಆರ್ ಎಸ್ ಎಸ್ ಬಗ್ಗೆ ನೀಡಿದ ಹೇಳಿಕೆಯ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಡಿಸಿದ ಮಾಜಿ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ರೋಷ ಎನ್ನುವುದು ಇದ್ದಿದ್ದರೆ ಸದನದಲ್ಲೇ ಪ್ರತಿಭಟನೆ ಮಾಡಬೇಕಿತ್ತು ಎಂದರು. ಸಭಾಧ್ಯಕ್ಷರು ಪೀಠದ ಗೌರವ ಮರೆತು ಮಾತನಾಡಿದ್ದಾರೆ. ಅಧಿಕೃತ...
- Advertisement -spot_img

Latest News

International News: ಸೇರಿಗೆ ಸವ್ವಾಸೇರು : ಟ್ರಂಪ್‌ ಕಂಗಾಲು ಮಾಡಿದ ಡ್ರ್ಯಾಗನ್‌ ರಾಷ್ಟ್ರ

International News: ಜಾಗತಿಕ ಮಟ್ಟದಲ್ಲಿ ಅಮೆರಿಕ ಹಾಗೂ ಚೀನಾ ನಡುವೆ ಸುಂಕ ಸಮರ ನಡೆಯುತ್ತಿರುವಾಗಲೇ ತಮ್ಮ ಮೇಲೆ ಪ್ರತೀಕಾರದ ತೆರಿಗೆ ಹೇರಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌...
- Advertisement -spot_img