Monday, March 30, 2026

vishweshwara hegde kageri

ಜೀವನೋತ್ಸಾಹವಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಪರೂಪದ ವ್ಯಕ್ತಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Uttharakannada News: ಉತ್ತರಕನ್ನಡ , ಜನವರಿ 15 :ದೇಶದ ಬಗ್ಗೆ ಅಭಿಮಾನ, ದೇಶಪ್ರೇಮಗಳ , ನಾಡಿನ ನೆಲ, ಜಲ , ಭಾಷೆಗಳ ಬಗ್ಗೆ ಗಟ್ಟಿ ನಿಲುವು ಉಳ್ಳವರು. ಬಡಜನರ, ತುಳಿತಕ್ಕೊಳಗಾದವರ ಹಿತರಕ್ಷಣೆಗೆ ತುಡಿಯುವ ಶ್ರೀಯುತರು ಮಾನವತಾವಾದಿಯಾಗಿದ್ದಾರೆ. ಜೀವನೋತ್ಸಾಹವಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಅಪರೂಪದ ವ್ಯಕ್ತಿ. ಅವರ ಅಗಾಧ ಅನುಭವದ ಮಾರ್ಗದರ್ಶನದಲ್ಲಿ ರಾಜ್ಯ ಅಭಿವೃದ್ಧಿ ಕಾಣಬಹುದಾಗಿದೆ ಎಂದು...

ಆರ್ ಎಸ್ ಎಸ್ ಬಗ್ಗೆ ಹೇಳಿಕೆ : ಸ್ಪೀಕರ್ ಬಗ್ಗೆ ಹೆಚ್ಡಿಕೆ ಹೇಳಿದ್ದೇನು..?

RSS : HD Kumaraswamy ಹುಬ್ಬಳ್ಳಿ : ನಿನ್ನೆ ಸದನದಲ್ಲಿ ಸಭಾಧ್ಯಕ್ಷರು ಪೀಠದ ಗೌರವ ಮರೆತು, ಆರ್ ಎಸ್ ಎಸ್ ಬಗ್ಗೆ ನೀಡಿದ ಹೇಳಿಕೆಯ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಡಿಸಿದ ಮಾಜಿ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ರೋಷ ಎನ್ನುವುದು ಇದ್ದಿದ್ದರೆ ಸದನದಲ್ಲೇ ಪ್ರತಿಭಟನೆ ಮಾಡಬೇಕಿತ್ತು ಎಂದರು. ಸಭಾಧ್ಯಕ್ಷರು ಪೀಠದ ಗೌರವ ಮರೆತು ಮಾತನಾಡಿದ್ದಾರೆ. ಅಧಿಕೃತ...
- Advertisement -spot_img

Latest News

ಕೃಷ್ಣಾ ನದಿಗೆ ನೀರು ಯಾರು ಸಹ ಬಿಡಿಸಿಲ್ಲ ತಾನಾಗೆ ಬರುತ್ತಿದೆ: ಶಾಸಕ-ಸಚಿವರಿಗೆ ಸವದಿ ಪರೋಕ್ಷ ಟಾಂಗ್

Athani News: ಅಥಣಿ: ತಾಲೂಕಿನ ದರೂರ ದಿಂದ ಖವಟಕೊಪ್ಪವರೆಗೆ ರಸ್ತೆ ಕಾಮಗಾರಿಗೆ ಪೂಜೆ ಹಾಗೂ ದರೂರ ಗ್ರಾಮದ ಬನ್ನಿವಾರಿ ತೋಟದ ಮನೆಗಳಿಗೆ ನಿರಂತರ ವಿದ್ಯುತ ಸರಬರಾಜು...
- Advertisement -spot_img