Friday, November 14, 2025

visit

ವಿಜಯಪುರಕ್ಕೆ ಜೆ ಪಿ ನಡ್ಡಾ ಭೇಟಿ

political news ವಿಧಾನಸಭೆ ಚುನಾವಣೆಗೆ ಬಿಜೆಪಿ ನಾಯಕರು ಪ್ರಚಾರವನ್ನು ದಿನದಿಂದ ದಿನಕ್ಕೆ ಚುರುಕುಗೊಳಿಸುತಿದ್ದಾರೆ. ಕೇಂದ್ರ ನಾಯಕರನ್ನು ಮೇಲಿಂದ ಮೇಲೆ ಕರೆಸಿ ಪ್ರತಿ ಜಿಲ್ಲೆಯಲ್ಲಿ ಹೊಸ ಹೊಸ ಹೆಸರಿನಲ್ಲಿ ಸಮಾವೇಶವನ್ನು ಕೈಗೊಂಡು ಮನೆ ವiನೆಗೆ ಭೇಟಿ ನೀಡುವ ಕೆಲಸ ಮಾಡುತಿದ್ದಾರೆ. ಎರಡು ದಿನಗಳ ಹಿಂದೆಯಷ್ಟೆ ನಾಲ್ಕನೆ ಬಾರಿ ರಾಜಯಕ್ಕೆ ಆಗಮಿಸಿದ ಪ್ರಧಾನಿ ಮೋದಿ ಕಲಬುರಗಿ ಮತ್ತು ಯಾದಗಿರಿಗೆ ಬಂದು...

ವಿಜಯಸಂಕಲ್ಹ ಯಾತ್ರೆ ಉದ್ಘಾಟಿಸಲಿರುವ ನಡ್ಡಾ..!

state news : ವಿಜಯಪುರ : ನಾಳೆ ವಿಜಯಪುರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ ನೀಡಲಿದ್ದಾರೆ. ಮೊದಲು ದಿವಂಗತರಾದ ಸಿದ್ದೇಶ್ವರ ಸ್ವಾಮೀಜಿಗಳ ಜ್ಞಾನಯೋಗಶ್ರಾಮಕ್ಕೆ ಭೇಟಿ ನೀಡಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನೆಗಾಗಿ ಬೂತ್‌ಮಟ್ಟದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಜ.21 ರಂದು ನಾಗಠಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ...

ಬೇಲೂರು ಕೃಷಿ ಪತ್ತಿನ ಸಹಕಾರ ಸಂಘ ನೂತನ ಆಡಳಿತ ಮಂಡಳಿ ಉದ್ಘಾಟಿಸಿದ ಸುಮಲತಾ ಅಂಬರೀಷ್

ಮಂಡ್ಯ: ಬೇಲೂರು ಕೃಷಿ ಪತ್ತಿನ ಸಹಕಾರ ಸಂಘ ನೂತನ ಆಡಳಿತ ಮಂಡಳಿಯನ್ನು ಉದ್ಘಾಟನೆ ಮಾಡಲು ಸಂಸದೆ ಸುಮಲತಾ ಅಂಬರೀಷ್ ಆಗಮಿಸಿದ್ದರು. ಅಂಬರೀಷ್ ಅವರ ಆಪ್ತ ಬೇಲೂರು ಸೋಮಶೇಖರ್ ಮತ್ತು ಬೇಲೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಇವರ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಸದೆ ಸುಮಲತಾ ಅಂಬರೀಷ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂಥಹ...

ಉಡುಪಿಗೆ ನಾಳೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ಉಡುಪಿ: ನಾಳೆ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಣಿಪಾಲದ ಮಾಹೆ ವಿಶ್ವವಿದ್ಯಾಲಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ  ಎಂಐಟಿ ಕಾಲೇಜಿನ ಸಿವಿಲ್ ಆರ್ಕಿಟೆಕ್ಟರ್ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಜಿಲ್ಲೆಗೆ ಸಚಿವರು ಬರುತ್ತಿರುವುದರಿಂದ ಬೀಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಾಳೆಯಿಂದ ಕೋಲಾರದಲ್ಲಿ ಜೆಡಿಎಸ್ ನ 5 ದಿನಗಳ ಪಂಚರತ್ನ ರಥಯಾತ್ರೆ https://karnatakatv.net/central-minister-fallsill/

ರಸ್ತೆ ಗುಂಡಿಗೆ ಬಲಿಯಾದ ಯೋಧನ ನಿವಾಸಕ್ಕೆ ಮಹಾಲಿಂಗೇ ಗೌಡ ಭೇಟಿ

ಮಂಡ್ಯ: ಮೃತ ಯೋಧ ಕುಮಾರ್ ಮನೆಗೆ ಜೆಡಿಎಸ್ ಜಿಲ್ಲಾ ವಕ್ತಾರ ಮುದ್ದನಘಟ್ಟ ಮಹಾಲಿಂಗೇ ಗೌಡ ಭೇಟಿ‌ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಮಂಡ್ಯ ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ನಿವಾಸಕ್ಕೆ ಭೇಟಿ ನೀಡಿ ಮಹಾಲಿಂಗೇಗೌಡ ಸಾಂತ್ವನ ಹೇಳಿದ್ದಾರೆ. ಮಂಡ್ಯದ ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿಗೆ ನಿವೃತ್ತ ಯೋಧ ಕುಮಾರ್ ಬಲಿಯಾಗಿದ್ದರು. ಈ ಹಿನ್ನೆಲೆ ಮೃತ...

ಮಂಡ್ಯ ರೈತರ ಅಹೋರಾತ್ರ ಧರಣಿಯಲ್ಲಿ ಇಂದು ಸಿದ್ದರಾಮಯ್ಯ ಭಾಗಿ

ಮಂಡ್ಯ:  ಮಂಡ್ಯದಲ್ಲಿ ರೈತರ ಹೋರಾಟದಲ್ಲಿ ಭಾಗಿಯಾದ ಮಾತನಾಡಿದ ಸಿದ್ದರಾಮಯ್ಯ,  ರೈತರು ಅಹೋರಾತ್ರಿ ಧರಣಿ ಮಾಡುತ್ತಿದ್ದಾರೆ. ಕಬ್ಬಿಗೆ ವೈಜ್ಞಾನಿಕ ಬೆಲೆ, ಹಾಲಿನ ದರ ಏರಿಕೆಗೆ ಒತ್ತಾಯಿಸುತ್ತಿದ್ದಾರೆ. ಮಹೇಶ್ ಬಾಬು ತಂದೆ ಮತ್ತು ಸೂಪರ್ ಸ್ಟಾರ್ ಕೃಷ್ಣ ಆಸ್ಪತ್ರೆಗೆ ದಾಖಲು..! ಈಗಾಗಲೇ ಸರ್ಕಾರಕ್ಕೆ ಒತ್ತಾಯಿಸಿದ್ದೇನೆ. ಆದರೆ ಸರ್ಕಾರ ಮಾತು ಕೊಟ್ಟಂತೆ ನಡೆದುಕೊಳ್ಳುತ್ತಿಲ್ಲ ಅಸೆಂಬ್ಲಿಯಲ್ಲಿ ಚರ್ಚೆ ಮಾಡಿ ಸರ್ಕಾರದ ಗಮನ ಸೆಳೆಯುವ...

ಮಂಡ್ಯಕ್ಕೆ ಇಂದು ಸಿದ್ದರಾಮಯ್ಯ ಆಗಮನ : ರೈತರ ಹೋರಾಟದಲ್ಲಿ ಭಾಗಿ

ಮಂಡ್ಯ: ಜಿಲ್ಲೆಗೆ ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದು, ರೈತರ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಹೋರಾಟ ನಡೆಯುತ್ತಿದ್ದು, ಕಳೆದ 8 ದಿನಗಳಿಂದ ನಿರಂತರ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ರೈತರ ಜೊತೆ ಧರಣಿಯಲ್ಲಿ ಕುಳಿತು ಹೋರಾಟಕ್ಕೆ ಬೆಂಬಲ ನೀಡಿದ ಸಿದ್ದರಾಮಯ್ಯ. ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ...

ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್.ಡಿ. ದೇವೇಗೌಡರ ಆಮಂತ್ರಣ ಚರ್ಚೆ ವಿಚಾರ

ಹಾಸನ: ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಚ್ ಡಿಡಿ ಆಮಂತ್ರಣ ಚರ್ಚೆ ವಿಚಾರವಾಗಿ ಮಾತನಾಡಿದ ಗೌಡರು, ನಾನು ಈ ವಿಚರವಾಗಿ ಏನೂ ಮಾತನಾಡುವುದಿಲ್ಲ. ಯಾರ್ಯಾರು ಏನೇನು ಮಾಡಿದ್ದಾರೆ  ಎಂದು ನಾನು ವಿಶ್ಲೇಷಣೆ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಹಾಸದಲ್ಲಿ ಬೇಸರ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು. ಮುಂದಿನ ವಾರದಿಂದ ಹಾಸದಲ್ಲಿ ಪ್ರವಾಸ ಕೈಗೊಳ್ಳುತ್ತೇನೆ :...

ಮುಂದಿನ ವಾರದಿಂದ ಹಾಸದಲ್ಲಿ ಪ್ರವಾಸ ಕೈಗೊಳ್ಳುತ್ತೇನೆ : ದೇವೇಗೌಡ ಹೇಳಿಕೆ

ಹಾಸನ: ಜಿಲ್ಲೆಯಲ್ಲಿ ಮುಂದಿನವಾರದಿಂದ ಪ್ರವಾಸ ಮಾಡುತ್ತೇನೆ. ಮತ್ತು ಹಾಸನದ ಪ್ರತಿ ಕ್ಷೇತ್ರಕ್ಕೂ ಒಂದೊಂದು ದಿನ ಭೇಟಿ ನೀಡುತ್ತೇನೆ. ಜೆಡಿಎಸ್ ಪಕ್ಷದ ಭದ್ರಕೋಟೆಯನ್ನು ಹಾಸನದಲ್ಲಿ ಮತ್ತಷ್ಟು ಬಲ ಪಡಿಸಲು ಪಣ ತೊಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದರು. ತಮಿಳುನಾಡಿನಾದ್ಯಂತ ಭಾರಿ ಮಳೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡ ನಂತರ ಮತ್ತೆ...

ನವೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ಮೋದಿಯವರು ವನೆಂಬರ್ 11ರಂದು ಬೆಂಗಳೂರಿಗೆ ಆಗಮಿಸಲಿದ್ದು 5 ನಿಗದಿತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅನೇಕ ಕಾರ್ಯಕ್ರಮಗಳ ಲೋಕಾರ್ಪಣೆ ಮಾಡಲಿರುವ ಮೋದಿ ಅವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಾಡ ಪ್ರಭು, ಬೆಂಗಳೂರು ನಿಮಾತೃ ಕೇಂಪೇಗೌಡ ಅವರ ಅತಿ ಎತ್ತರದ ದೊಡ್ಡ ಪ್ರತಿಮೆ ಅನಾವರಣ ಗೊಳಿಸಲಿದ್ದಾರೆ. ಪ್ರಧಾನಿ ಮೋದಿಯವರ ಕಾರ್ಯಕ್ರಮದ ವಿವರ ಹೀಗಿದೆ ನವೆಂಬರ್ 11...
- Advertisement -spot_img

Latest News

ಗೋಲ್ಡ್ ರೇಟ್ ದಿಢೀರ್ ಕುಸಿತ, ಗ್ರಾಹಕರಿಗೆ ‘ಗೋಲ್ಡನ್’ ಕೊಡುಗೆ!

ದೇಶದ ಪ್ರಮುಖ ನಗರಗಳಲ್ಲಿ ಗೋಲ್ಡ್ ರೇಟ್ ದಿಢೀರನೆ ಕುಸಿದಿದ್ದು, ಬಂಗಾರ ಖರೀದಿ ಮಾಡಲು ಇದು ಅತ್ಯುತ್ತಮ ದಿನ ಎನ್ನಲಾಗುತ್ತಿದೆ. ಹಬ್ಬ–ಹರಿದಿನಗಳ ಈ ಸಮಯದಲ್ಲಿ ಚಿನ್ನದ ಬೆಲೆ...
- Advertisement -spot_img