Friday, August 7, 2026

visit cm basavaraj bommayi

ಸಿಎಂ ಭೇಟಿ ವೇಳೆ ಮಾಜಿ ಸಚಿವರ ಕಾರು ಅಪಘಾತ

www.karnatakatv.net : ಹುಬ್ಬಳ್ಳಿ: ನೂತನ ಸಿಎಂ ಬಸವರಾಜ ಬೊಮ್ಮಾಯಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಬಳಿಯಲ್ಲಿ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಆಪಘಾತವಾಗಿದೆ. ಹೌದು.. ಸಿಎಂ‌ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಘಟನೆ ನಡೆದಿದೆ. ಆದರೇ ಮಾಜಿ ಸಚಿವ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img