Tuesday, November 18, 2025

visit of the congress delegation

ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕಾಂಗ್ರೆಸ್ ನಿಯೋಗದ ಭೇಟಿ

www.karnatakatv.net : ಹುಕ್ಕೇರಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ಇಂದು ಭೇಟಿ ನೀಡಿತು. ಮುಖಂಡರು ಪ್ರವಾಹ ಪೀಡಿತ ಪ್ರದೇಶ ಹಾಗೂ ಪರಿಹಾರ ಕೇಂದ್ರಗಳಿಗೆ ತೆರಳಿ ನಿರಾಶ್ರಿತರಿಗೆ ಸಾಂತ್ವನ ಹೇಳಿದರು. ಹಿರಣ್ಯಕೇಶಿ ನದಿಯಿಂದ ಪ್ರವಾಹ ಪೀಡಿತವಾಗಿರುವ ಹುಕ್ಕೇರಿ ತಾಲೂಕಿನ ಚಿಕ್ಕಾಲಗುಡ್ಡ, ಕುರಣಿ, ಹೆಬ್ಬಾಳ, ಪಾಶ್ಚಾಪುರ...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img