Wednesday, March 18, 2026

visit of the congress delegation

ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕಾಂಗ್ರೆಸ್ ನಿಯೋಗದ ಭೇಟಿ

www.karnatakatv.net : ಹುಕ್ಕೇರಿ: ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ಇಂದು ಭೇಟಿ ನೀಡಿತು. ಮುಖಂಡರು ಪ್ರವಾಹ ಪೀಡಿತ ಪ್ರದೇಶ ಹಾಗೂ ಪರಿಹಾರ ಕೇಂದ್ರಗಳಿಗೆ ತೆರಳಿ ನಿರಾಶ್ರಿತರಿಗೆ ಸಾಂತ್ವನ ಹೇಳಿದರು. ಹಿರಣ್ಯಕೇಶಿ ನದಿಯಿಂದ ಪ್ರವಾಹ ಪೀಡಿತವಾಗಿರುವ ಹುಕ್ಕೇರಿ ತಾಲೂಕಿನ ಚಿಕ್ಕಾಲಗುಡ್ಡ, ಕುರಣಿ, ಹೆಬ್ಬಾಳ, ಪಾಶ್ಚಾಪುರ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img