Wednesday, September 24, 2025

visit vithal mandir

ವಿಠ್ಠಲ ಮಂದಿರಕ್ಕೆ ಭೇಟಿ ನೀಡಿದ ಶಾಸಕ ಅನಿಲ್ ಬೆನಕೆ

www.karnatakatv.net: ಬೆಳಗಾವಿ: ಬೆಳಗಾವಿ ನಗರದಲ್ಲಿ ಆಷಾಢ ಏಕಾದಶಿಯನ್ನು ಅತೀ ಸರಳತೆಯಿಂದ ಆಚರಣೆ ಮಾಡುತ್ತಿದ್ದು ಇವತ್ತು ಬೆಳಗ್ಗೆ ಬೆಳಗಾವಿ ಉತ್ತರ ಭಾಗದ ಶಾಸಕ ಅನಿಲ್ ಬೆನಕೆ ಅವರು ನಗರದ ವಿಠ್ಠಲ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದುಕೊಂಡರು. ಕೋರೊನಾ ಮಹಾಮಾರಿಯಿಂದ ಜಿಲ್ಲೆಯ ದೇವಸ್ಥಾನಗಳ ಬಾಗಿಲನ್ನ ಮುಚ್ಚಲಾಗಿತ್ತು.ಆದರೆ ಇವಾಗ ಸರಕಾರ ಲಾಕಡೌನ ತೆರವುಗೊಳಿಸಿ ಒಂದಷ್ಟು ಮಂದಿರಗಳನ್ನ ತೆರೆಯಲಿಕೆ ಅನುಮತಿ...
- Advertisement -spot_img

Latest News

ಶಾರುಖ್‌ ಖಾನ್‌ ಗೆ ಸಿಕ್ತು ಮೊದಲ ಸಿನಿ ರಾಷ್ಟ್ರ ಪ್ರಶಸ್ತಿ!

ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವಗಳಲ್ಲಿ ಒಂದಾದ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಪ್ರದಾನ ಸಮಾರಂಭವು ಇಂದು ನವದೆಹಲಿಯಲ್ಲಿ ಜರುಗಿತು. 2023ರಲ್ಲಿ ರಿಲೀಸ್‌ ಆದ ಅತ್ಯುತ್ತಮ ಚಿತ್ರಗಳು, ನಟರು,...
- Advertisement -spot_img