Wednesday, February 11, 2026

visit vithal mandir

ವಿಠ್ಠಲ ಮಂದಿರಕ್ಕೆ ಭೇಟಿ ನೀಡಿದ ಶಾಸಕ ಅನಿಲ್ ಬೆನಕೆ

www.karnatakatv.net: ಬೆಳಗಾವಿ: ಬೆಳಗಾವಿ ನಗರದಲ್ಲಿ ಆಷಾಢ ಏಕಾದಶಿಯನ್ನು ಅತೀ ಸರಳತೆಯಿಂದ ಆಚರಣೆ ಮಾಡುತ್ತಿದ್ದು ಇವತ್ತು ಬೆಳಗ್ಗೆ ಬೆಳಗಾವಿ ಉತ್ತರ ಭಾಗದ ಶಾಸಕ ಅನಿಲ್ ಬೆನಕೆ ಅವರು ನಗರದ ವಿಠ್ಠಲ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದುಕೊಂಡರು. ಕೋರೊನಾ ಮಹಾಮಾರಿಯಿಂದ ಜಿಲ್ಲೆಯ ದೇವಸ್ಥಾನಗಳ ಬಾಗಿಲನ್ನ ಮುಚ್ಚಲಾಗಿತ್ತು.ಆದರೆ ಇವಾಗ ಸರಕಾರ ಲಾಕಡೌನ ತೆರವುಗೊಳಿಸಿ ಒಂದಷ್ಟು ಮಂದಿರಗಳನ್ನ ತೆರೆಯಲಿಕೆ ಅನುಮತಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img