News
ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಸಮೀಪದ ಧಾರ್ಮಿಕ ಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ಭಾರತೀಯ ವಾಯುಪಡೆಯ ಮಾರ್ಷಲ್ ಮಾನವೇಂದ್ರ ಸಿಂಗ್ ಭೇಟಿ ನೀಡಿದರು. 575 ಮೆಟ್ಟಿಲುಗಳನ್ನೂ ಏರಿ ಕುಟುಂಬ ಸಮೇತರಾಗಿ ಬಂದು ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಆಂಜನೇಯನ ದರ್ಶನ ಪಡೆದರು. ನಂತರ ಅಂಜನಾದ್ರಿ ಸುತ್ತಲಿರುವ ಬೆಟ್ಟ-ಗುಡ್ಡಗಳನ್ನು ವೀಕ್ಷಿಸುತ್ತಾ ಸಂತಸ ವ್ಯಕ್ತ ಪಡಿಸಿ ಐತಿಹಾಸಿಕ ಸ್ಥಳವಾದ ಹಂಪಿಗೆ ಭೇಟಿ...
zodiac:
ಶುಕ್ರನು ಅಕ್ಟೋಬರ್ 18ರಂದು ತುಲಾ ರಾಶಿಗೆ ಸಂಚರಿಸಲಿದ್ದಾನೆ ಹಾಗೂ ಸೂರ್ಯ ಮತ್ತು ಕೇತುವನ್ನು ಭೇಟಿಯಾಗುತ್ತಾನೆ. ನಂತರ ಶುಕ್ರನು ತುಲಾ ರಾಶಿಗೆ ಆಗಮಿಸುತ್ತಾನೆ. ಅಂದರೆ ತನ್ನ ರಾಶಿಯಲ್ಲಿ ಸಂಚರಿಸುತ್ತಾನೆ. ಇದರಿಂದ ಶುಕ್ರನು ತುಂಬಾ ಬಲವಾದ ಸ್ಥಾನದಲ್ಲಿರುತ್ತೆ. ಹಾಗಾಗಿ ತುಲಾರಾಶಿಯಲ್ಲಿ ಶುಕ್ರನ ತ್ರಿಗ್ರಹಿ ಯೋಗ ಮಾಡುವುದರಿಂದ ಅನೇಕ ರಾಶಿಗಳ ಮೇಲೆ ಪರಿಣಾಮ ಬೀರುತ್ತದೆ, ಆದರೆ ಮೇಷ ವೃಷಭ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...