Saturday, August 8, 2026

vital gowda

ಧರ್ಮಸ್ಥಳ ಕೇಸ್ ಕ್ಲೈಮ್ಯಾಕ್ಸ್ : ಹೈಕೋರ್ಟ್‌ನಲ್ಲಿ ಭವಿಷ್ಯ!

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂದು ನೀಡಿದ್ದ ದೂರಿನ ಪ್ರಕರಣ ಕ್ಲೈಮ್ಯಾಕ್ಸ್‌ಗೆ ಬಂದು ನಿಂತಿದೆ. ದೇಶಾದ್ಯಂತ ಸಂಚಲನ ಮೂಡಿಸಿದ ಈ ಪ್ರಕರಣದ ಆರೋಪಿಗಳು ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಧರ್ಮಸ್ಥಳ ಪೊಲೀಸ್ ಠಾಣೆಯ ಎಫ್‌ಐಆರ್ ಸಂಖ್ಯೆ 39/2025 ಅನ್ನು ರದ್ದುಪಡಿಸಬೇಕು ಎಂದು ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ....
- Advertisement -spot_img

Latest News

ಟೋಲ್ ಕಟ್ಟಬೇಡಿ ಎಂದ ಕೇಂದ್ರ ಸಚಿವ : ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMIC) ಯೋಜನೆ ರಾಜ್ಯದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣುತ್ತಿದೆ ಎಂಬ ಕರ್ನಾಟಕ ಹೈಕೋರ್ಟ್‌ನ ಅಭಿಪ್ರಾಯದ ಹಿನ್ನೆಲೆಯಲ್ಲಿ, ನೈಸ್ ಯೋಜನೆಯನ್ನು ರಾಜ್ಯ ಸರ್ಕಾರ...
- Advertisement -spot_img