Monday, March 9, 2026

#vitla

Auto : ಮುಂಗುಸಿ ಅಡ್ಡ ಬಂದು ಪಲ್ಟಿಯಾದ ಆಟೋ..?!

Manglore News : ರಸ್ತೆಯಲ್ಲಿ ಅಡ್ಡ ಬಂದ ಮುಂಗುಸಿಯ ಪ್ರಾಣ ಉಳಿಸುವ ಸಂದರ್ಭ ಆಟೋ ಪಲ್ಟಿಹೊಡೆದು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ಮಂಗಲಪದವು ನಿವಾಸಿ ಆಟೋ ಚಾಲಕ ಇಸ್ಮಾಯಿಲ್ (53) ಗಾಯಾಳು ಎಂದು ಹೇಳಲಾಗಿದೆ. ಸಾಲೆತ್ತೂರು ಕಡೆಗೆ ಪ್ರಯಾಣಿಕರನ್ನು ಬಿಟ್ಟು ಹಿಂತಿರುಗುತ್ತಿದ್ದಾಗ ಕೊಡಂಗಾಯಿ ಸೇತುವೆ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img