Wednesday, January 21, 2026

#vitla

Auto : ಮುಂಗುಸಿ ಅಡ್ಡ ಬಂದು ಪಲ್ಟಿಯಾದ ಆಟೋ..?!

Manglore News : ರಸ್ತೆಯಲ್ಲಿ ಅಡ್ಡ ಬಂದ ಮುಂಗುಸಿಯ ಪ್ರಾಣ ಉಳಿಸುವ ಸಂದರ್ಭ ಆಟೋ ಪಲ್ಟಿಹೊಡೆದು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ಮಂಗಲಪದವು ನಿವಾಸಿ ಆಟೋ ಚಾಲಕ ಇಸ್ಮಾಯಿಲ್ (53) ಗಾಯಾಳು ಎಂದು ಹೇಳಲಾಗಿದೆ. ಸಾಲೆತ್ತೂರು ಕಡೆಗೆ ಪ್ರಯಾಣಿಕರನ್ನು ಬಿಟ್ಟು ಹಿಂತಿರುಗುತ್ತಿದ್ದಾಗ ಕೊಡಂಗಾಯಿ ಸೇತುವೆ...
- Advertisement -spot_img

Latest News

Tipaturu: ಅತಿಕ್ರಮ ಭಲಾಢ್ಯರ ಒತ್ತಡಕ್ಕೆ ಮಣಿದ ನಗರಸಭೆ ಅಧಿಕಾರಿಗಳು, ಸಾರ್ವಜನಿಕರ ಆಕ್ರೋಶ

Tumakuru:ತಿಪಟೂರು: ನಗರದ ಬಿ ಎಚ್ ರಸ್ತೆ ಹುಳಿಯಾರು ರಸ್ತೆ ಹಾಗೂ ಬಸ್ ನಿಲ್ದಾಣಗಳ ರಸ್ತೆಗಳಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ಅಂಗಡಿಗಳನ್ನು ನಗರಸಭೆ ಹಾಗೂ ಪೊಲೀಸ್ ಇಲಾಖೆ ಜಂಟಿ...
- Advertisement -spot_img