Friday, April 24, 2026

#vitla

Auto : ಮುಂಗುಸಿ ಅಡ್ಡ ಬಂದು ಪಲ್ಟಿಯಾದ ಆಟೋ..?!

Manglore News : ರಸ್ತೆಯಲ್ಲಿ ಅಡ್ಡ ಬಂದ ಮುಂಗುಸಿಯ ಪ್ರಾಣ ಉಳಿಸುವ ಸಂದರ್ಭ ಆಟೋ ಪಲ್ಟಿಹೊಡೆದು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ಮಂಗಲಪದವು ನಿವಾಸಿ ಆಟೋ ಚಾಲಕ ಇಸ್ಮಾಯಿಲ್ (53) ಗಾಯಾಳು ಎಂದು ಹೇಳಲಾಗಿದೆ. ಸಾಲೆತ್ತೂರು ಕಡೆಗೆ ಪ್ರಯಾಣಿಕರನ್ನು ಬಿಟ್ಟು ಹಿಂತಿರುಗುತ್ತಿದ್ದಾಗ ಕೊಡಂಗಾಯಿ ಸೇತುವೆ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img