Monday, July 27, 2026

#vitla

Auto : ಮುಂಗುಸಿ ಅಡ್ಡ ಬಂದು ಪಲ್ಟಿಯಾದ ಆಟೋ..?!

Manglore News : ರಸ್ತೆಯಲ್ಲಿ ಅಡ್ಡ ಬಂದ ಮುಂಗುಸಿಯ ಪ್ರಾಣ ಉಳಿಸುವ ಸಂದರ್ಭ ಆಟೋ ಪಲ್ಟಿಹೊಡೆದು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ಮಂಗಲಪದವು ನಿವಾಸಿ ಆಟೋ ಚಾಲಕ ಇಸ್ಮಾಯಿಲ್ (53) ಗಾಯಾಳು ಎಂದು ಹೇಳಲಾಗಿದೆ. ಸಾಲೆತ್ತೂರು ಕಡೆಗೆ ಪ್ರಯಾಣಿಕರನ್ನು ಬಿಟ್ಟು ಹಿಂತಿರುಗುತ್ತಿದ್ದಾಗ ಕೊಡಂಗಾಯಿ ಸೇತುವೆ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img