Tuesday, September 15, 2026

Vitthal Gowda

ತಿಮರೋಡಿ & ತಂಡಕ್ಕೆ ಹೈಕೋರ್ಟ್‌ನಿಂದ ಶಾಕ್, ತಲೆಬುರುಡೆ ಕೇಸ್ನಲ್ಲಿ ಎಸ್‌ಐಟಿ ತನಿಖೆಗೆ ಗ್ರೀನ್ ಸಿಗ್ನಲ್!

ಧರ್ಮಸ್ಥಳ ತಲೆಬುರುಡೆ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎಫ್ಐಆರ್ 39/2025 ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನ ತೆರವುಗೊಳಿಸಿ ಎಸ್‌ಐಟಿಗೆ ತನಿಖೆ ಮುಂದುವರಿಸಲು ಅನುಮತಿ ನೀಡಲಾಗಿದೆ. ಹೀಗಾಗಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಟಿ. ಜಯಂತ್ ಮತ್ತು ವಿಠ್ಠಲಗೌಡ ಮತ್ತೊಮ್ಮೆ ವಿಚಾರಣೆಯನ್ನು ಎದುರಿಸಬೇಕಾಗಿದೆ. ಎಸ್‌ಐಟಿ ಪರ ವಾದಿಸಿದ ಅಭಿಯೋಜಕ ಬಿ.ಎನ್. ಜಗದೀಶ್, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img