Wednesday, July 23, 2025

vizag

ವಿಷ”ಸರ್ಪ” ಮುಚ್ಚಲು ಒತ್ತಾಯಿಸಿ ಪ್ರತಿಭಟನೆ

ಕರ್ನಾಟಕ ಟಿವಿ : ಇನ್ನು ವಿಶಾಖಪಟ್ಟಣಂ  ವಿಷಾನಿಲ ದುರಂತಕ್ಕೆ ಕಾರಣವಾಗಿದ್ದ ಎಲ್ ಜಿ ಪಾಲಿಮರ್ಸ್ ಕಂಪನಿ ಶಾಶ್ವತವಾಗಿ ಮುಚ್ಚುವಂತೆ ಒತ್ತಾಯಿಸಿ ದುರಂತದಲ್ಲಿ ಸಾವನ್ನಪ್ಪಿದ್ದ ಮೃತದೇಹವನ್ನ ಇಟ್ಟು ನೂರಾರು ಜನ ಕಂಪನಿ ಮುಂದೆ ಪ್ರತಿಭಟನೆ ಮಾಡಿದ್ರು. ಮೊನ್ನೆ ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದ 11 ಮಂದಿ ಮೃತದೇಹವನ್ನ ಇಂದು ಆಸ್ಪತ್ರೆಯಿಂದ ಕೊಡಲಾಯ್ತು.. ಮೃತರ ಸಂಬಂಧಿಕರು ಗ್ರಾಮಸ್ಥರು ನೇರವಾಗಿ...

ವಿಷಾನಿಲ ಸೋರಿಕೆ ಸ್ಮಶಾನವಾಯ್ತು ವಿಶಾಖಪಟ್ಟಣಂ

ಕರ್ನಾಟಕ ಟಿವಿ : ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆಯಾಗಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು 5 ಸಾವಿರ ಜನ ಅನಾರೋಗ್ಯಕ್ಕೆ ಗುರಿಯಾಗಿದ್ದಾರೆ.. ಎಲ್ ಜಿ ಪಾಲಿಮರ್ಸ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಟೆರೈನ್ ಸೋರಿಕೆಯಾದ ಯಾಗಿ ಫ್ಯಾಕ್ಟರಿ ಸುತ್ತಲಿನ ಜರನ್ನ ಇದೀಗ ಸ್ಥಳಾಂತರ ಮಾಡಲಾಗಿದೆ.. ವಿಷಾನಿಲ ದೇಹ ಸೇರ್ತಿದ್ದ ಹಾಗೆಯೇ ನಿಂತಲ್ಲಿ, ಕೂತಲ್ಲಿಯೇ ಕ್ಷಣಾರ್ಧದಲ್ಲಿ ಜನ ಸಾವನ್ನಪ್ಪಿದ್ದಾರೆ.....
- Advertisement -spot_img

Latest News

” 2028ಕ್ಕೆ ಹೆಚ್ಚು ಸೀಟ್‌ ಗೆದ್ದು ಸಿಎಂಗೆ ಉತ್ತರ ಕೊಡೋಣ”

ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್‌ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ...
- Advertisement -spot_img