ಕರ್ನಾಟಕ ಟಿವಿ : ವಿಶಾಖಪಟ್ಟಣಂ ವಿಷಾನಿಲ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ 1 ಕೋಟಿ ಪರಿಹಾಋವನ್ನ ಸಿಎಂ ಜಗನ್ ರೆಡ್ಡಿ ಘೋಷಣೆ ಮಾಡಿದ್ದಾರೆ. ಗಂಭೀರವಾಗಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 10 ಲಕ್ಷ ಪರಿಹಾರ ನೀಡಲಿದ್ದಾರೆ. ಇನ್ನು 2-3 ದಿನ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆದವರು ತಲಾ 1 ಲಕ್ಷ ಪರಿಹಾಋ ನೀಡುವುದಾಗಿ ಘೋಷಣೆ ಮಾಡಿದ್ದಾರೆ.. ...
ರೇಣುಕಾಸ್ವಾಮಿ ಕೇಸ್ ನಲ್ಲಿ ದರ್ಶನ್ಗೆ ಡಬಲ್ ಶಾಕ್ ಎದುರಾಗಿದೆ. ಜೈಲಲ್ಲಿಯೇ ಮತ್ತೊಂದು ಆಘಾತವಾಗಿದ್ದು, ತಂತ್ರ–ಪ್ರತಿ ತಂತ್ರದ ನಡುವೆ ಕೋರ್ಟ್ನಿಂದ ನಿರಂತರ ತಿರುಗುಬಾಣ ಬಿಳ್ತಾಯಿದೆ. ಚಿತ್ರದುರ್ಗದ ರೇಣುಕಾಸ್ವಾಮಿ...