Saturday, August 22, 2026

vizag incident

`ವಿಷಾ’ಖಪಟ್ಟಣಂ ದುರಂತ ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ

ಕರ್ನಾಟಕ ಟಿವಿ : ವಿಶಾಖಪಟ್ಟಣಂ ವಿಷಾನಿಲ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ 1 ಕೋಟಿ ಪರಿಹಾಋವನ್ನ ಸಿಎಂ ಜಗನ್ ರೆಡ್ಡಿ ಘೋಷಣೆ ಮಾಡಿದ್ದಾರೆ. ಗಂಭೀರವಾಗಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 10 ಲಕ್ಷ ಪರಿಹಾರ ನೀಡಲಿದ್ದಾರೆ. ಇನ್ನು 2-3 ದಿನ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆದವರು ತಲಾ 1 ಲಕ್ಷ ಪರಿಹಾಋ ನೀಡುವುದಾಗಿ ಘೋಷಣೆ ಮಾಡಿದ್ದಾರೆ.. ...
- Advertisement -spot_img

Latest News

Haveri News: ಎಂ.ಜಿ. ತಿಮ್ಮಾಪುರದಲ್ಲಿ ಬಸ್‌ಗಾಗಿ ವಿದ್ಯಾರ್ಥಿಗಳು, ಗ್ರಾಮಸ್ಥರ ಪ್ರತಿಭಟನೆ

Haveri News: ಹಾವೇರಿ: ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಹಾಗೂ ಗ್ರಾಮದಲ್ಲಿ ಈ ಮಾರ್ಗದ ಎಲ್ಲ ಬಸ್‌ಗಳಿಗೆ ನಿಲುಗಡೆ ನೀಡಬೇಕು ಎಂದು ಒತ್ತಾಯಿಸಿ ಹಾವೇರಿ ತಾಲೂಕಿನ...
- Advertisement -spot_img