ಕರ್ನಾಟಕ ಟಿವಿ : ಇನ್ನು ವಿಶಾಖಪಟ್ಟಣಂ ವಿಷಾನಿಲ ದುರಂತಕ್ಕೆ ಕಾರಣವಾಗಿದ್ದ ಎಲ್ ಜಿ ಪಾಲಿಮರ್ಸ್ ಕಂಪನಿ ಶಾಶ್ವತವಾಗಿ ಮುಚ್ಚುವಂತೆ ಒತ್ತಾಯಿಸಿ ದುರಂತದಲ್ಲಿ ಸಾವನ್ನಪ್ಪಿದ್ದ ಮೃತದೇಹವನ್ನ ಇಟ್ಟು ನೂರಾರು ಜನ ಕಂಪನಿ ಮುಂದೆ ಪ್ರತಿಭಟನೆ ಮಾಡಿದ್ರು. ಮೊನ್ನೆ ಸಂಭವಿಸಿದ ದುರಂತದಲ್ಲಿ ಸಾವನ್ನಪ್ಪಿದ 11 ಮಂದಿ ಮೃತದೇಹವನ್ನ ಇಂದು ಆಸ್ಪತ್ರೆಯಿಂದ ಕೊಡಲಾಯ್ತು.. ಮೃತರ ಸಂಬಂಧಿಕರು ಗ್ರಾಮಸ್ಥರು ನೇರವಾಗಿ...
ಕರ್ನಾಟಕ ಟಿವಿ : ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆಯಾಗಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು 5 ಸಾವಿರ ಜನ ಅನಾರೋಗ್ಯಕ್ಕೆ ಗುರಿಯಾಗಿದ್ದಾರೆ.. ಎಲ್ ಜಿ ಪಾಲಿಮರ್ಸ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಟೆರೈನ್ ಸೋರಿಕೆಯಾದ ಯಾಗಿ ಫ್ಯಾಕ್ಟರಿ ಸುತ್ತಲಿನ ಜರನ್ನ ಇದೀಗ ಸ್ಥಳಾಂತರ ಮಾಡಲಾಗಿದೆ.. ವಿಷಾನಿಲ ದೇಹ ಸೇರ್ತಿದ್ದ ಹಾಗೆಯೇ ನಿಂತಲ್ಲಿ, ಕೂತಲ್ಲಿಯೇ ಕ್ಷಣಾರ್ಧದಲ್ಲಿ ಜನ ಸಾವನ್ನಪ್ಪಿದ್ದಾರೆ.....
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...