ಪಾದಯಾತ್ರೆಗೆ ನಿಗದಿಯಾಗಿರುವ ದಿನಾಂಕವನ್ನು ಬದಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Sivakumar)ಹೇಳಿದ್ದಾರೆ. ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಪಾದಯಾತ್ರೆ ಮಾಡುತ್ತೇವೆ. ಇವರಿಗೆ ನಾವು ಮಾತ್ರ ಓಡಾಡುವುದು ಕಾಣಿಸುತ್ತಾ, ಬೇರೆ ಯಾರೂ ಓಡಾಡೋದು ಇವರಿಗೆ ಕಾಣುವುದಿಲ್ಲವೆಂದು ಸರ್ಕಾರಕ್ಕೆ ಟಾಂಗ್ ನೀಡಿದ್ದು, ಇದನ್ನು ಯಾಕೆ ಪಾದಯಾತ್ರೆ ಎಂದು ಕರೆಯುತ್ತೀರಾ?, ನಾವು ನೀರಿಗಾಗಿ ನಡೆಯುತ್ತಿದ್ದೇವೆ, ಕಾವೇರಿ...
ಬೆಂಗಳೂರಲ್ಲಿ ಬೀದಿನಾಯಿಗಳ ಅಟ್ಟಹಾಸ ಮಿತಿ ಮೀರುತ್ತಿದ್ದರೆ, ಇತ್ತ ಅದಕ್ಕೆ ಬ್ರೇಕ್ ಹಾಕಬೇಕಿದ್ದ ಬಿಬಿಎಂಪಿ ದಿನಕ್ಕೊಂದು ಹೊಸ ಪ್ರಯೋಗ ಮಾಡಲು ಹೊರಟಿರುವುದು ನಗರವಾಸಿಗಳ ಅಸಮಾಧಾನಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ...