ಪಾದಯಾತ್ರೆಗೆ ನಿಗದಿಯಾಗಿರುವ ದಿನಾಂಕವನ್ನು ಬದಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Sivakumar)ಹೇಳಿದ್ದಾರೆ. ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಪಾದಯಾತ್ರೆ ಮಾಡುತ್ತೇವೆ. ಇವರಿಗೆ ನಾವು ಮಾತ್ರ ಓಡಾಡುವುದು ಕಾಣಿಸುತ್ತಾ, ಬೇರೆ ಯಾರೂ ಓಡಾಡೋದು ಇವರಿಗೆ ಕಾಣುವುದಿಲ್ಲವೆಂದು ಸರ್ಕಾರಕ್ಕೆ ಟಾಂಗ್ ನೀಡಿದ್ದು, ಇದನ್ನು ಯಾಕೆ ಪಾದಯಾತ್ರೆ ಎಂದು ಕರೆಯುತ್ತೀರಾ?, ನಾವು ನೀರಿಗಾಗಿ ನಡೆಯುತ್ತಿದ್ದೇವೆ, ಕಾವೇರಿ...
Sports News: ಹಲವು ವರ್ಷಗಳಿಂದ ಲಿವ್ ಇನ್ ರಿಲೆಶನ್ಶಿಪ್ನಲ್ಲಿದ್ದು, ಮಕ್ಕಳು ಜನಿಸಿದ ಬಳಿಕ ಇದೀಗ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೋ ರೋನಾಲ್ಡೋ ಬಹುಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್...