Sunday, May 10, 2026

Voice Minister Ramalingareddy

D K SHIVAKUMAR : ನಾನು ಪಾದಯಾತ್ರೆ ಮಾಡಲ್ಲ, ನೀರಿಗಾಗಿ ನಡಿಯುತ್ತೇನೆ..!

ಪಾದಯಾತ್ರೆಗೆ ನಿಗದಿಯಾಗಿರುವ ದಿನಾಂಕವನ್ನು ಬದಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Sivakumar)ಹೇಳಿದ್ದಾರೆ. ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಪಾದಯಾತ್ರೆ ಮಾಡುತ್ತೇವೆ. ಇವರಿಗೆ ನಾವು ಮಾತ್ರ ಓಡಾಡುವುದು ಕಾಣಿಸುತ್ತಾ, ಬೇರೆ ಯಾರೂ ಓಡಾಡೋದು ಇವರಿಗೆ ಕಾಣುವುದಿಲ್ಲವೆಂದು ಸರ್ಕಾರಕ್ಕೆ ಟಾಂಗ್ ನೀಡಿದ್ದು, ಇದನ್ನು ಯಾಕೆ ಪಾದಯಾತ್ರೆ ಎಂದು ಕರೆಯುತ್ತೀರಾ?, ನಾವು ನೀರಿಗಾಗಿ ನಡೆಯುತ್ತಿದ್ದೇವೆ, ಕಾವೇರಿ...
- Advertisement -spot_img

Latest News

Bollywood: ತ್ರಿಷಾ ಮತ್ತು ವಿಜಯ್ ಮದುವೆಯಾಗಬೇಕು ಎಂಬುದು ನನ್ನ ಆಸೆ: ನಟಿ ರಾಖಿ ಸಾವಂತ್

Bollywood: ಸದ್ಯ ತಮಿಳುನಾಡು ಸಿಎಂ ಆಗಲು ರೆಡಿಯಾಗಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಷಾ ಮದುವೆಯಾಗಬೇಕು ಎಂಬುದು ನನ್ನ ಆಸೆ ಎಂದು ನಟಿ ರಾಖಿ ಸಾವಂತ್...
- Advertisement -spot_img