Friday, December 26, 2025

voice of people team

ಕರ್ನಾಟಕ ಟಿವಿಯ ಇಂಪ್ಯಾಕ್ಟ್ ; ವೃದ್ಧ ದಂಪತಿಗೆ ನೆರವಾದ ತಂಡ

www.karnatakatv.net: ರಾಯಚೂರು : ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಗುಂಡ ಗ್ರಾಮದ ವೃದ್ಧ ದಂಪತಿಗಳಿಗೆ ಕೊನೆಗೂ‌ ನೆಮ್ಮದಿಯ ಸೂರು ಸಿಕ್ಕಿದೆ..  ದಶಕಗಳಿಂದ ಈ ದಂಪತಿಗಳು ಹಲವು ಸಂಕಷ್ಟಗಳನ್ನ ಎದುರಿಸ್ತಿದ್ರು. ಈ ಬಗ್ಗೆ ಕರ್ನಾಟಕ ಟಿವಿ ವಿಸ್ತೃತ ವರದಿ ಪ್ರಸಾರ ಮಾಡಿತ್ತು.. ಆ ಹಿನ್ನಲೆ ಇಂದು ದಂಪತಿಗಳಿಗೆ ಮನೆ ಜೊತೆಗೆ ನೆರವಿನ ಮಹಾಪೂರವೇ ಹರಿದು ಬರ್ತಿದೆ... ಯೆಸ್...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img