Tuesday, February 10, 2026

voice of people team

ಕರ್ನಾಟಕ ಟಿವಿಯ ಇಂಪ್ಯಾಕ್ಟ್ ; ವೃದ್ಧ ದಂಪತಿಗೆ ನೆರವಾದ ತಂಡ

www.karnatakatv.net: ರಾಯಚೂರು : ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಗುಂಡ ಗ್ರಾಮದ ವೃದ್ಧ ದಂಪತಿಗಳಿಗೆ ಕೊನೆಗೂ‌ ನೆಮ್ಮದಿಯ ಸೂರು ಸಿಕ್ಕಿದೆ..  ದಶಕಗಳಿಂದ ಈ ದಂಪತಿಗಳು ಹಲವು ಸಂಕಷ್ಟಗಳನ್ನ ಎದುರಿಸ್ತಿದ್ರು. ಈ ಬಗ್ಗೆ ಕರ್ನಾಟಕ ಟಿವಿ ವಿಸ್ತೃತ ವರದಿ ಪ್ರಸಾರ ಮಾಡಿತ್ತು.. ಆ ಹಿನ್ನಲೆ ಇಂದು ದಂಪತಿಗಳಿಗೆ ಮನೆ ಜೊತೆಗೆ ನೆರವಿನ ಮಹಾಪೂರವೇ ಹರಿದು ಬರ್ತಿದೆ... ಯೆಸ್...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img