Saturday, March 28, 2026

voice of people team

ಕರ್ನಾಟಕ ಟಿವಿಯ ಇಂಪ್ಯಾಕ್ಟ್ ; ವೃದ್ಧ ದಂಪತಿಗೆ ನೆರವಾದ ತಂಡ

www.karnatakatv.net: ರಾಯಚೂರು : ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಗುಂಡ ಗ್ರಾಮದ ವೃದ್ಧ ದಂಪತಿಗಳಿಗೆ ಕೊನೆಗೂ‌ ನೆಮ್ಮದಿಯ ಸೂರು ಸಿಕ್ಕಿದೆ..  ದಶಕಗಳಿಂದ ಈ ದಂಪತಿಗಳು ಹಲವು ಸಂಕಷ್ಟಗಳನ್ನ ಎದುರಿಸ್ತಿದ್ರು. ಈ ಬಗ್ಗೆ ಕರ್ನಾಟಕ ಟಿವಿ ವಿಸ್ತೃತ ವರದಿ ಪ್ರಸಾರ ಮಾಡಿತ್ತು.. ಆ ಹಿನ್ನಲೆ ಇಂದು ದಂಪತಿಗಳಿಗೆ ಮನೆ ಜೊತೆಗೆ ನೆರವಿನ ಮಹಾಪೂರವೇ ಹರಿದು ಬರ್ತಿದೆ... ಯೆಸ್...
- Advertisement -spot_img

Latest News

Athani News: ಎರಡು ವಿದ್ಯುತ್ ಪರಿವರ್ತಕ ಬ್ಲಾಸ್ಟ್ : ಎರಡು ಬೈಕ್ ಭಸ್ಮ

Athani News: ಅಥಣಿ: ಸಾಯಂಕಾಲ ಏಕಾಏಕಿ ಎರಡು ವಿದ್ಯುತ್ ಪರಿವರ್ತಕಗಳು ಬ್ಲಾಸ್ಟ್ ಆದ ಪರಿಣಾಮ ಬೆಂಕಿಯ ತೀವ್ರತೆಗೆ ವಿದ್ಯುತ್ ಪರಿವರ್ತಕದ ಕೆಳಗೆ ನಿಲ್ಲಿಸಿದ ಎರಡು ಬೈಕ್...
- Advertisement -spot_img