Monday, August 17, 2026

voice of people team

ಕರ್ನಾಟಕ ಟಿವಿಯ ಇಂಪ್ಯಾಕ್ಟ್ ; ವೃದ್ಧ ದಂಪತಿಗೆ ನೆರವಾದ ತಂಡ

www.karnatakatv.net: ರಾಯಚೂರು : ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಗುಂಡ ಗ್ರಾಮದ ವೃದ್ಧ ದಂಪತಿಗಳಿಗೆ ಕೊನೆಗೂ‌ ನೆಮ್ಮದಿಯ ಸೂರು ಸಿಕ್ಕಿದೆ..  ದಶಕಗಳಿಂದ ಈ ದಂಪತಿಗಳು ಹಲವು ಸಂಕಷ್ಟಗಳನ್ನ ಎದುರಿಸ್ತಿದ್ರು. ಈ ಬಗ್ಗೆ ಕರ್ನಾಟಕ ಟಿವಿ ವಿಸ್ತೃತ ವರದಿ ಪ್ರಸಾರ ಮಾಡಿತ್ತು.. ಆ ಹಿನ್ನಲೆ ಇಂದು ದಂಪತಿಗಳಿಗೆ ಮನೆ ಜೊತೆಗೆ ನೆರವಿನ ಮಹಾಪೂರವೇ ಹರಿದು ಬರ್ತಿದೆ... ಯೆಸ್...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img