Friday, August 8, 2025

vokkaliga

ಸೀತಾರಾಮು ಬಂಧಿಸಿ ಇಲ್ಲ ಹೋರಾಟ : ಒಕ್ಕಲಿಗರಿಂದ ಎಚ್ಚರಿಕೆ

ಒಕ್ಕಲಿಗ ಸಮುದಾಯದ ವಿರುದ್ಧ ಹೇಳಿಕೆ ನೀಡಿರುವ ಕಾಂಗ್ರೆಸ್ ವಕ್ತಾರ ಜಿ.ವಿ.ಸೀತಾರಾಮು ಅವರನ್ನು 15 ದಿನದ ಒಳಗೆ ಬಂಧಿಸಬೇಕು. ಇಲ್ಲವಾದಲ್ಲಿ ಸಮುದಾಯದಿಂದ ಹೋರಾಟ ತೀವ್ರಗೊಳಿಸಲಾಗುವುದು ಎಂದು ಜಯನಗರ ನೇಗಿಲಯೋಗಿ ಸಮಾಜಸೇಚಾ ಟ್ರಸ್ಟ್‌ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ಒಕ್ಕಲಿಗ ಅಭಿವೃದ್ಧಿಯ ಹಿತಚಿಂತಕರು ಹೆಸರಿನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸಮುದಾಯದ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸೀತಾರಾಮು ವಿರುದ್ಧ ಸಾಮಾಜಿಕ...
- Advertisement -spot_img

Latest News

ಸ್ವಚ್ಛ ನಗರಿ ಮೈಸೂರಿಗೆ ಒಂದೇ ಒಂದು ತ್ಯಾಜ್ಯ ಘಟಕವಿಲ್ಲ

ಬೆಂಗಳೂರು ನಂತರ ಕೈಗಾರಿಕಾ ನಗರವಾಗಿ ಬೆಳೆಯುತ್ತಿರುವ ಮೈಸೂರು ಜಿಲ್ಲೆಯಲ್ಲಿ 32 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಆದರೆ, ಈ ಕೈಗಾರಿಕೆಗಳಿಂದ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳ ಶೇಖರಣೆ ಮತ್ತು...
- Advertisement -spot_img