Monday, September 7, 2026

Vokkaliga Expo 2026

ಟೀಕೆಗಳು ನನ್ನನ್ನು ಕುಗ್ಗಿಸಲ್ಲ ಅಂತ ಭವಿಷ್ಯದ ಸಂದೇಶ ಕೊಟ್ರಾ DK?

ಬೇರೆಯವರಿಗಿಂತ ನನ್ನ ಸ್ವಂತ ಜನರು, ಸ್ವಂತ ಜಾತಿಯವರೇ ನನ್ನನ್ನು ಹೆಚ್ಚು ಟೀಕೆ ಮಾಡುತ್ತಿದ್ದಾರೆ. ಹಿಂದೆ–ಮುಂದಿನಿಂದ ಚಾಕು ಹಾಕುತ್ತಿದ್ದಾರೆ. ನಾನು ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದವನಲ್ಲ. ಆದರೂ ಈ ಮಟ್ಟಕ್ಕೆ ಬಂದಿದ್ದೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಫಸ್ಟ್ ಸರ್ಕಲ್ ಸೊಸೈಟಿ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ 4ನೇ ಆವೃತ್ತಿಯ ಫಸ್ಟ್ ಸರ್ಕಲ್...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img