Wednesday, April 22, 2026

Volvo sleeper bus

ವೋಲ್ವೋ ಬಸ್ ‘ದುರಂತ’ ಪ್ರತ್ಯಕ್ಷದರ್ಶಿ ಹೇಳಿದ್ದೇನು?

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಐಷಾರಾಮಿ ಸ್ಲೀಪರ್‌ ಖಾಸಗಿ ಬಸ್‌ ಧಗಧಗಿಸಿ ಹೊತ್ತಿ ಉರಿದಿದೆ. ಡ್ರೈವರ್‌, ಕಂಡಕ್ಟರ್‌ ಸೇರಿ 42 ಪ್ರಯಾಣಿಕರಲ್ಲಿ, 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಈ ಘಟನೆ ಬಗ್ಗೆ ಪ್ರತ್ಯಕ್ಷದರ್ಶಿ ಒಬ್ಬರು ಘಟನೆ ಬಗ್ಗೆ ವಿವರಿಸಿದ್ದಾರೆ. ಎಳೆ ಎಳೆಯಾಗಿ ಮಾಹಿತಿ...

20 ಜನರ ‘ಸಾವಿನ’ ಬಸ್, ಇಲ್ಲಿವೆ 10 ಕಾರಣಗಳು!

ಕರ್ನೂಲ್ ನಲ್ಲಿ ನಡೆದಂತಹ ಭೀಕರ ಬೆಂಕಿ ಅವಘಡದ ದುರಂತ ನೋಡುಗರ ಮನ ಕಲುಕುತ್ತಿದೆ. ದೀಪಾವಳಿ ಹಬ್ಬ ಮುಗಿಸಿಕೊಂಡು ಬರ್ತಿದ್ದ ಕೆಲ ಜನರು ಭೀಕರ ಅಪಘಾತಕ್ಕೀಡಾಗಿದ್ದಾರೆ. ದೀಪಾವಳಿ ಹಬ್ಬದ ಬೆಳಕು, ಕ್ಷಣಾರ್ಧದಲ್ಲೇ ಜ್ವಾಲೆಯಾಗಿ ಬದಲಾಗಿದೆ. 20 ಕುಟುಂಬದಲ್ಲಿ ಕತ್ತಲೆ ಆವರಿಸಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಐಷಾರಾಮಿ ಸ್ಲೀಪರ್‌ ಖಾಸಗಿ ಬಸ್‌ ಧಗಧಗಿಸಿ ಹೊತ್ತಿ ಉರಿದಿದೆ. ಡ್ರೈವರ್‌, ಕಂಡಕ್ಟರ್‌...
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img