ಗೋರಖ್ಪುರದ ದೇವಸ್ಥಾನದಲ್ಲಿ ನಡೆದ ಸಂದರ್ಶನದಲ್ಲಿ, ಯೋಗಿ ಆದಿತ್ಯನಾಥ್ (Yogi Adityanath) ಅವರು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ (Asaduddin Owaisi) ಅವರ ವಾಹನದ ಮೇಲಿನ ದಾಳಿಯನ್ನು ಖಂಡಿಸಿದರು. ಉತ್ತರ ಪ್ರದೇಶದಲ್ಲಿ ಯಾವುದೇ ಮುಸ್ಲಿಂ ಅಭ್ಯರ್ಥಿಗಳನ್ನು(Muslim candidates) ಕಣಕ್ಕೆ ಇಳಿಸದಿರುವ ಕುರಿತು ಪ್ರತಿಕ್ರಿಯಿಸಿದ ಅವರು ನಾವು ಯಾವುದೇ ಮುಸ್ಲಿಂ ವಿರೋಧಿಗಳಲ್ಲ. ದೇಶ ವಿರೋಧಿಗಳ ವಿರುದ್ಧ ಇದ್ದೇವೆ....
Political News: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಚಿವ ರೇವಣ್ಣ, ಜಿಲ್ಲೆಯಲ್ಲಾಗುತ್ತಿರುವ ಹೃದಯಾಘಾತದ ಸಾವಿನ ಬಗ್ಗೆ ಮಾತನಾಡಿದ್ದಾರೆ.
ಹಾಸನದಲ್ಲಿ ಲಂಚಾವತಾರ, ಭ್ರಷ್ಟಾಚಾರ ಜೋರಾಗಿ ನಡೆಯುತ್ತಿದೆ. ಈ...