ಗೋರಖ್ಪುರದ ದೇವಸ್ಥಾನದಲ್ಲಿ ನಡೆದ ಸಂದರ್ಶನದಲ್ಲಿ, ಯೋಗಿ ಆದಿತ್ಯನಾಥ್ (Yogi Adityanath) ಅವರು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ (Asaduddin Owaisi) ಅವರ ವಾಹನದ ಮೇಲಿನ ದಾಳಿಯನ್ನು ಖಂಡಿಸಿದರು. ಉತ್ತರ ಪ್ರದೇಶದಲ್ಲಿ ಯಾವುದೇ ಮುಸ್ಲಿಂ ಅಭ್ಯರ್ಥಿಗಳನ್ನು(Muslim candidates) ಕಣಕ್ಕೆ ಇಳಿಸದಿರುವ ಕುರಿತು ಪ್ರತಿಕ್ರಿಯಿಸಿದ ಅವರು ನಾವು ಯಾವುದೇ ಮುಸ್ಲಿಂ ವಿರೋಧಿಗಳಲ್ಲ. ದೇಶ ವಿರೋಧಿಗಳ ವಿರುದ್ಧ ಇದ್ದೇವೆ....
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...