Friday, July 31, 2026

Vote of Confidence

ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ಕ್ಲೈಮ್ಯಾಕ್ಸ್..!

ಬೆಂಗಳೂರು: ಕಳೆದೆರಡು ವಾರಗಳಿಂದ ಎದುರಾಗಿರುವ ರಾಜ್ಯ ರಾಜಕೀಯ ಬಿಕ್ಕಿಟ್ಟಿಗೆ ಇದೀಗ ತೆರೆ ಎಳೆಯಲು ರಾಜಕೀಯ ನಾಯಕರು ರೆಡಿಯಾಗಿದ್ದಾರೆ. ದೋಸ್ತಿ ಸರ್ಕಾರ ಉಳಿಯುತ್ತಾ, ಉರುಳುತ್ತಾ ಅನ್ನೋ ಪ್ರಶ್ನೆಗೆ ಗುರಾವರ ಉತ್ತರ ಸಿಗಲಿದ್ದು, ವಿಶ್ವಾಸ ಮತಯ ಸಾಬೀತುಪಡಿಸಲು ಮೈತ್ರಿ ನಾಯಕರು ಸಫಲರಾಗ್ತಾರಾ, ಅಥವಾ ಸಾಬೀತುಪಡಿಸದೆ ಬಿಜೆಪಿಗೆ ಅಧಿಕಾರದ ಗದ್ದುಗೆ ಬಿಟ್ಟುಕೊಡ್ತಾರಾ ಅನ್ನೋ ವಿಚಾರ ಕುತೂಹಲ ಮೂಡಿಸಿದೆ....

ಗುರುವಾರ ವಿಶ್ವಾಸಮತ ಯಾಚನೆಗೆ ಮುಹೂರ್ತ ಫಿಕ್ಸ್- ಸರ್ಕಾರ ಉಳಿಯುತ್ತಾ, ಉರುಳುತ್ತಾ..?

ಬೆಂಗಳೂರು: ಅತೃಪ್ತರನ್ನು ಒಲಿಸಿಕೊಳ್ಳೋದಕ್ಕೆ ಕಷ್ಟಸಾಧ್ಯವಾಗುತ್ತಿರೋ ಹಿನ್ನೆಲೆಯಲ್ಲಿ ದೋಸ್ತಿಗಳೇನೋ ಬಿಜೆಪಿಯ ಒತ್ತಡಕ್ಕೆ ವಿಶ್ವಾಸಮತ ಯಾಚನೆ ಮಾಡೋದಾಗಿ ತಿಳಿಸಿದ್ರು. ಇನ್ನು ಗುರುವಾರದಂದು ವಿಶ್ವಾಸಮತ ಯಾಚನೆಗೆ ಮುಹೂರ್ತಿ ನಿಗದಿಯಾಗಿದ್ದು, ಇನ್ನು 3 ದಿನಗಳ ಬಳಿಕ ರಾಜ್ಯದಲ್ಲಿ ಮೈತ್ರಿ ಸರ್ಕಾರ ಉಳಿಯುತ್ತಾ ಅನ್ನೋದು ಕುತೂಹಲ ಮೂಡಿಸಿದೆ. ವಿಧಾನಸಭಾ ಅಧಿವೇಶನದಲ್ಲಿ ನಾವು ವಿಶ್ವಾಸಮತ ಯಾಚನೆ ಮಾಡ್ತೀನಿ ಅಂತ ಘೋಷಣೆ ಮಾಡಿದ್ದ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img