Monday, March 30, 2026

Voter Awareness

ಬಿಜೆಪಿ ಬಗ್ಗೆ ಕಾಂಗ್ರೆಸಿಗರಿಗೆ ಸಂತೋಷ್ ಲಾಡ್ ಸಂದೇಶ!

ಬಿಜೆಪಿಯನ್ನು ಏಕೆ ಸೋಲಿಸಬೇಕು ಎಂಬ ವಿಷಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಪೂರ್ಣ ಸ್ಪಷ್ಟತೆ ಇರಲಿ. ಈ ಕುರಿತಾಗಿ ಜನರ ಮುಂದೆ ಗಟ್ಟಿಯಾಗಿ ಮಾತನಾಡಬೇಕು. ಆಗ ಮಾತ್ರ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧ್ಯ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್ ಹೇಳಿದರು. ಬುಧವಾರ ಮಡಿಕೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭೆಯಲ್ಲಿ ಸಂತೋಷ್ ಲಾಡ್ ಮಾತನಾಡಿದರು. ದೇಶದ...
- Advertisement -spot_img

Latest News

ಕೃಷ್ಣನ ಬಗ್ಗೆ ಮಾತನಾಡಿ ಟ್ರೋಲ್ ಆದ ರುದ್ರಾಕ್ಷಿ ಮಾರಾಟಗಾರ್ತಿ ಮೋನಾಲಿಸಾ..

Movie News: ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತ ಫೇಮಸ್ ಆಗಿದ್ದ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶವೂ ಸಿಕ್ಕಿತ್ತು. ಬಳಿಕ ಆಕೆ ತನ್ನ ಮುಸ್ಲಿ ಪ್ರಿಯಕರನ...
- Advertisement -spot_img