Sunday, September 20, 2026

Voter Deletion

50% ಮತದಾರರ ಹೆಸರು ಮಾಯ? ಈ 25 ಕ್ಷೇತ್ರಗಳಲ್ಲಿ SIR ಕಂಟಕ!

ಬೆಂಗಳೂರಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಅಂದರೆ ಎಸ್‌ಐಆರ್ ಪ್ರಕ್ರಿಯೆ ರಾಜಕೀಯ ವಲಯದಲ್ಲಿ ಭಾರೀ ನಡುಕ ಹುಟ್ಟಿಸಿದೆ. ಹೌದು 'ಸಿಲಿಕಾನ್‌ ಸಿಟಿಯ ಒಟ್ಟು 25 ವಿಧಾನಸಭಾ ಕ್ಷೇತ್ರಗಳು ಸದ್ಯ 'ಡೇಂಜರ್ ಝೋನ್'ನಲ್ಲಿವೆಯಂತೆ! ಈ ಕ್ಷೇತ್ರಗಳಲ್ಲಿ ದೊಡ್ಡ ಪ್ರಮಾಣದ ಮತದಾರರ ಹೆಸರುಗಳು ಪಟ್ಟಿಯಿಂದ ಡಿಲೀಟ್ ಆಗುವ ಸಾಧ್ಯತೆಯಿದ್ದು, ರಾಜಕೀಯ ನಾಯಕರಿಗೆ ತಲೆನೋವು ಶುರುವಾಗಿದೆ. ಅಂಕಿ-ಅಂಶಗಳ ಪ್ರಕಾರ,...

ಪ್ರಕಾಶ್ ರಾಜ್ ಆಕ್ರೋಶ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪ, ಚುನಾವಣಾ ಆಯೋಗಕ್ಕೆ ಪ್ರಶ್ನೆಗಳ ಸುರಿಮಳೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲಿ ಭಾರೀ ಲೋಪಗಳಾಗಿವೆ ಎಂದು ಆರೋಪಿಸಿ ನಟ ಪ್ರಕಾಶ್ ರಾಜ್ ಇಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಸಂತ್ರಸ್ತ ನಾಗರಿಕರು ಹಾಗೂ ನಾಗರಿಕ ಸಂಘಟನೆಗಳ ಪರವಾಗಿ ಪತ್ರಿಕಾಗೋಷ್ಠಿ ನಡೆಸಿದರು. ಬೂತ್ ಮಟ್ಟದ ಅಧಿಕಾರಿಗಳ (BLO) ಮೇಲಿನ ಕೆಲಸದ ಒತ್ತಡ ಮತ್ತು ಸೂಕ್ತ ತರಬೇತಿಯ ಕೊರತೆಯಿಂದಾಗಿ ಗುಳೆ...

ಆಳಂದ ‘ವೋಟ್ ಚೋರಿ’ ಪ್ರಕರಣ, ದುಬೈ ಕಿಂಗ್‌ಪಿನ್‌ಗೆ SIT ಬಲೆ!

ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ನಡೆದಿದ್ದ ‘ವೋಟ್ ಚೋರಿ’ ಪ್ರಕರಣದಲ್ಲಿ ಮಹತ್ವದಟ್ವಿಸ್ಟ್ ಸಿಕ್ಕಿದೆ. ಪ್ರತಿ ಮತದಾರರ ಹೆಸರನ್ನು ಅಳಿಸಲು ₹80 ರೂ. ಪಡೆದು, ದಲಿತ ಮತ್ತು ಅಲ್ಪಸಂಖ್ಯಾತ ಸಮುದಾಯದ ಸುಮಾರು 6,000 ಮತಗಳನ್ನು ಅಳಿಸಲು ಯತ್ನಿಸಿದ್ದ ಆರೋಪಿಗಳು ಈ ಪ್ರಕರಣದ ಕೇಂದ್ರಬಿಂದುವಾಗಿದ್ದಾರೆ. ಪ್ರಮುಖ ಆರೋಪಿಗಳಾಗಿ ಮೊಹಮ್ಮದ್ ಅಶ್ಫಾಕ್ ಮತ್ತು ಮೊಹಮ್ಮದ್ ಅಕ್ರಂನನ್ನು ಗುರುತಿಸಲಾಗಿದೆ. ಪ್ರಮುಖ...

ಕಲಬುರಗಿ ‘ಆಳಂದ’ ಕ್ಷೇತ್ರದ ಮತಗಳ್ಳತನ ಬಟಾಬಯಲು!

2023ರ ವಿಧಾನಸಭಾ ಚುನಾವಣೆ ವೇಳೆ ನಡೆದಿದೆ ಎನ್ನಲಾದ ಮತ ಗಳ್ಳತನದ ಗಂಭೀರ ತನಿಖೆಗಾಗಿ SIT ಅಧಿಕಾರಿಗಳು ಬುಧವಾರ ಕಲಬುರಗಿ ನಗರದ ಐದು ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಮಹತ್ವದ ದಾಖಲೆಗಳನ್ನ ವಶಪಡಿಸಿಕೊಂಡಿದ್ದಾರೆ. ದಾಳಿಯ ವೇಳೆ ರಾಶಿ ರಾಶಿ ವೋಟರ್ ಐಡಿಗಳು, 15 ಮೊಬೈಲ್ ಫೋನ್‌ಗಳು ಮತ್ತು 7 ಲ್ಯಾಪ್‌ಟಾಪ್‌ಗಳು ಸೇರಿದಂತೆ ಹಲವಾರು ಇಲೆಕ್ಟ್ರಾನಿಕ್ ಸಾಧನಗಳನ್ನು ಅಧಿಕಾರಿಗಳು...
- Advertisement -spot_img

Latest News

Political News: ಸಜ್ಜನ ಮುಖವಾಡದ ದುರ್ಜನ ಶಾಸಕ ಸುರೇಶ್‌: ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಹರಿಪ್ರಸಾದ್ ಮೋದಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ಈ...
- Advertisement -spot_img