ವಿಜಯನಗರ: ದೆಹಲಿಯ ಧ್ರುವ ಸರ್ವೆ ಸಂಸ್ಥೆಗೆ ಸೇರಿದ 7 ಜನ ಸಿಬ್ಬಂದಿಗಳು ತಾಲೂಕಿನ ಕೊಂಡನಾಯಕನಹಳ್ಳಿಯಲ್ಲಿ ಅನಧಿಕೃತವಾಗಿವಾಗಿ ಮತದಾರರ ಮಾಹಿತಿ ಸಂಗ್ರಹಿಸುತ್ತಿದ್ದರು ಎಂದು ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು 7 ಜನರನ್ನು ವಶಕ್ಕೆ ಪಡೆದಿದ್ದಾರೆ. ಅನುಮಾನಗೊಂಡ ಸ್ಥಳೀಯರು ಗ್ರಾಮೀಣ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ನಂತರ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸಿ ಸಿಬ್ಬಂದಿಗಳನ್ನು ವಶಕ್ಕೆ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...